ಹನೂರು : ಪಟ್ಟಣಕ್ಕೆ ಇದೇ 13 ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸುತ್ತಿದ್ದು ಕವನದ ಮೂಲಕ ಮೂಲಸೌಕರ್ಯ ಕಲ್ಪಿಸುವಂತೆ ಗ್ರಾಪಂ ಸದಸ್ಯ ನಾಗೇಂದ್ರ ಮನವಿ ಮಾಡಿಕೊಂಡ ಘಟನೆ ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದಿದೆ.
ಮಹದೇಶ್ವರ ಬೆಟ್ಟದ ಒಂದನೇ ವಾರ್ಡ್ ನ ಗ್ರಾಪಂ ಸದಸ್ಯ ನಾಗೇಂದ್ರ ಎಂಬವರು ಕವನದ ಮೂಲಕ ಸಿಎಂಗೆ ಸ್ವಾಗತ ಕೋರಿ ಮೂಲ ಸೌಕರ್ಯ ಕೊಡುವಂತೆ ಒತ್ತಾಯಿಸಿದ್ದಾರೆ. ಜೊತೆಗೆ, ಸೌಲಭ್ಯ ಕಲ್ಪಿಸಿದರಷ್ಟೇ ಮತ ಎಂಬ ಎಚ್ಚರಿಕೆಯನ್ನು ಕೊಟ್ಟಿದ್ದಾರೆ. ಹುಲಿಯೋಜನೆ ಜಾರಿಯಾಗಬಾರದು, ಆಸ್ಪತ್ರೆ- ವಿದ್ಯುತ್, ರಸ್ತೆ, ಶಿಕ್ಷಣದ ಸೌಲಭ್ಯ ದೊರಕಿಸಿಕೊಡಿ ಎಂದು ಪ್ರಾಸ ಪದಗಳ ಮೂಲಕ ಕೇಳಿಕೊಂಡಿದ್ದಾರೆ.
ಇನ್ನು, ಕವನ ವಾಚಿಸಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಕವಿಯ ಒತ್ತಾಯವನ್ನು ಸಿಎಂ ಗಮನಿಸುವರೇ ಎಂದು ಕಾದು ನೋಡಬೇಕಿದೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…