ಹನೂರು: ಪಟ್ಟಣದ ಸಾರ್ವಜನಿಕರ ವಿರೋಧದ ನಡುವೆಯೂ ಪೊಲೀಸ್ ಸರ್ಪಗಾವಲಿನಲ್ಲಿ ನಡೆದ ಆರ್ ಎಸ್ ಎಸ್ ಕಾರ್ಯಕರ್ತರ ಪಥಸಂಚಲನ.
ಪಟ್ಟಣದ ವಿವೇಕನಂದಾ ಶಿಕ್ಷಣ ಸಂಸ್ಥೆಯಲ್ಲಿ ಕಳೆದ 15 ದಿನಗಳಿಂದ ಆರ್ ಎಸ್ ಎಸ್ ವತಿಯಿಂದ ಪ್ರಾಥಮಿಕ ಶಿಕ್ಷಾವರ್ಗ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇದರ ಅಂಗವಾಗಿ ಶುಕ್ರವಾರ ಬಿ.ಎಂ.ಜಿ ಪ್ರೌಢಶಾಲೆಯಲ್ಲಿ ಸಮಾರೋಪ ಸಮಾರಂಭ ಹಾಗೂ ಪಥಸಂಚಲನ ಕಾರ್ಯಕ್ರಮ ನಡೆಯಿತು.ಪರಿಶಿಷ್ಟ ಜಾತಿ ಸಮುದಾಯವದವರಿಂದ ಆಕ್ಷೇಪ: ಆರ್.ಎಸ್.ಎಸ್ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಪಥಸಂಚಲನಕ್ಕೆ ಅವಕಾಶ ನೀಡದಂತೆ ಸಮುದಾಯದ ಮುಖಂಡರು ಇನ್ ಸ್ಪೆಕ್ಟರ್ ಸಂತೋಷ್ ಕಶ್ಯಪ್ ಅವರಿಗೆ ಮನವಿ ಮಾಡಿದರು.
ಧರ್ಮ ಮತ್ತು ಜಾತಿ ವಿಚಾರದಲ್ಲಿ ಸಾಮರಸ್ಯ ಕದಡುತ್ತಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘಟನೆ ಪಟ್ಟಣದ ಬಿಎಂಜಿ ಸರ್ಕಾರಿ ಶಾಲೆಯಲ್ಲಿ ಶುಕ್ರವಾರ ಸಂಜೆ 5.30 ಕ್ಕೆ ಸಮಾರೋಪ ಸಮಾರಂಭವನ್ನು ಏರ್ಪಡಿಸಲಾಗಿರುವುದು ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ಬಡಾವಣೆ ಮುಖ್ಯರಸ್ತೆಯಲ್ಲಿ ಪಥಸಂಚಲನ ನಡೆಸುವುದಕ್ಕೆ ಅವಕಾಶ ನೀಡಬಾರದು. ಎಂದು ಸಮುದಾಯದ ಮುಖಂಡರುಗಳು, ಯುವಕರು ಆಗ್ರಹಿಸಿದರು.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…
ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…
ಬೆಂಗಳೂರು : ಹೈಕಮಾಂಡ್ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…
ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…
ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…
ಬೆಂಗಳೂರು: ಬ್ರೇಕ್ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…