ಜಿಲ್ಲೆಗಳು

ರಾಜಕೀಯ ಪ್ರೇರಿತವಾದ ಘಟನೆಗಳಿಗೆ ಯಾವುದೇ ಆಧಾರಗಳಿಲ್ಲ ಎಂಬುದು ನನಗೆ ಗೊತ್ತಿದೆ, ನಾನು ಮೊದಲಿಗಿಂತಲೂ ಗಟ್ಟಿಯಾಗಿದ್ದೇನೆ : ಸಿಎಂ ಬೊಮ್ಮಾಯಿ

ಮೈಸೂರು : ಇಂದು 75 ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮೈಸೂರು ವಿವಿ ವತಿಯಿಂದ ಆಯೋಜಿಸಿರುವ ಯುವಜನ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾಗವಹಿಸಿದ್ದ ಸಂದರ್ಭದಲ್ಲಿ ಸಿಎಂ ಬದಲಾವಣೆ  ವಿಚಾರಕ್ಕೆ ಸಂಬಂಧಪಟ್ಟಂತೆ ನಡೆಯುತ್ತಿರುವ  ರಾಜಕೀಯ ವಿವಾದದ ಬಗ್ಗೆ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಅವರು ರಾಜಕೀಯ ಪ್ರೇರಿತವಾದ ಈ ಘಟನೆಗಳಿಗೆ ಯಾವುದೇ ಆಧಾರಗಳಿಲ್ಲ ಎಂಬುದು ನನಗೆ ತಿಳಿದಿದೆ. ಹಾಗಾಗಿ ನಾನು ಈಗ ಮೊದಲಿಗಿಂತಲೂ ಗಟ್ಟಿಯಾಗಿದ್ದೇನೆ.ಇದನ್ನೇ ಪ್ರೇರಣೆಯಾಗಿಟ್ಟುಕೊಂಡು, ಬರುವಂತಹ ದಿನಗಳಲ್ಲಿ ಪಕ್ಷದ ಬಲವರ್ಧನೆ ಹಾಗೂ ಜನ ಉಪಯೋಗಿ ಕೆಲಸಗಳಿಗೆ ದಿನದ ಬಹುಪಾಲು ಸಮಯವನ್ನು ಮೀಸಲಿಡಲಿದ್ದೇನೆ ಎಂದರು

ಮುಂದುವರಿದು,ನಾನು ರಾಜ್ಯದ ಅಭಿವೃದ್ದಿಗೆ ಹೆಚ್ಚಿನ ಸಮಯವನ್ನು ಮೀಸಲಿಟ್ಟಿದ್ದೇನೆ, ಇವೆಲ್ಲ ರಾಜಕೀಯ  ಪ್ರೇರಿತವಾದ ಘಟನೆಗಳಿಗೆ ಯಾವುದೇ ಆಧಾರಗಳಿಲ್ಲ  ಎಂದರು.

andolanait

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

7 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

7 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

7 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

11 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

13 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

13 hours ago