ಮೈಸೂರು : ಇಂದು 75 ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮೈಸೂರು ವಿವಿ ವತಿಯಿಂದ ಆಯೋಜಿಸಿರುವ ಯುವಜನ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾಗವಹಿಸಿದ್ದ ಸಂದರ್ಭದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಪಟ್ಟಂತೆ ನಡೆಯುತ್ತಿರುವ ರಾಜಕೀಯ ವಿವಾದದ ಬಗ್ಗೆ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಅವರು ರಾಜಕೀಯ ಪ್ರೇರಿತವಾದ ಈ ಘಟನೆಗಳಿಗೆ ಯಾವುದೇ ಆಧಾರಗಳಿಲ್ಲ ಎಂಬುದು ನನಗೆ ತಿಳಿದಿದೆ. ಹಾಗಾಗಿ ನಾನು ಈಗ ಮೊದಲಿಗಿಂತಲೂ ಗಟ್ಟಿಯಾಗಿದ್ದೇನೆ.ಇದನ್ನೇ ಪ್ರೇರಣೆಯಾಗಿಟ್ಟುಕೊಂಡು, ಬರುವಂತಹ ದಿನಗಳಲ್ಲಿ ಪಕ್ಷದ ಬಲವರ್ಧನೆ ಹಾಗೂ ಜನ ಉಪಯೋಗಿ ಕೆಲಸಗಳಿಗೆ ದಿನದ ಬಹುಪಾಲು ಸಮಯವನ್ನು ಮೀಸಲಿಡಲಿದ್ದೇನೆ ಎಂದರು
ಮುಂದುವರಿದು,ನಾನು ರಾಜ್ಯದ ಅಭಿವೃದ್ದಿಗೆ ಹೆಚ್ಚಿನ ಸಮಯವನ್ನು ಮೀಸಲಿಟ್ಟಿದ್ದೇನೆ, ಇವೆಲ್ಲ ರಾಜಕೀಯ ಪ್ರೇರಿತವಾದ ಘಟನೆಗಳಿಗೆ ಯಾವುದೇ ಆಧಾರಗಳಿಲ್ಲ ಎಂದರು.
ಎಸ್ಐಆರ್ ಪ್ರಕ್ರಿಯೆ ಪ್ರಾರಂಭವಾದ ನಂತರ ಮಾಧ್ಯಮಗಳಲ್ಲಿ ಕೆಲವು ಬಿಎಲ್ಒಗಳು ನಿವಾಸಿಗಳ ಸ್ಥಳಕ್ಕೆ ಬಾರದೆ ಅವರಿದ್ದ ಕಡೆಗೇ ಕರೆಸಿಕೊಂಡು ಕೆಲಸ ನಿರ್ವಹಿಸುವ…
ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ನಾಡಹಬ್ಬ ದಸರಾ ೧೬೧೦ ರಲ್ಲಿ ಪ್ರಾರಂಭವಾಗಿ, ಇಲ್ಲಿನ ಸಂಸ್ಕೃತಿಗಳನ್ನು ಅಳವಡಿಸಿಕೊಂಡು ಆಚರಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ.ಇತ್ತೀಚಿನ…
ಆರ್.ಪಿ.ವೆಂಕಟೇಶಮೂರ್ತಿ ಬೆಂಗಳೂರು ಮತ್ತು ಸುತ್ತಮುತ್ತಲಿನ ದುಃಸ್ಥಿತಿಗೆ ಎಲ್ಲ ರಾಜಕೀಯ ಪಕ್ಷಗಳ ಕೊಡುಗೆ ಇದೆ, ರಾಜಕೀಯ ನಾಯಕರು ದಯಮಾಡಿ ಆತ್ಮಾವಲೋಕನ ಮಾಡಿಕೊಳ್ಳಬೇಕು.…
ಹಲವು ದಶಕಗಳ ಹೋರಾಟದಿಂದ ಎರಡೂವರೆ ವರ್ಷಗಳ ಹಿಂದೆ ನನಸಾದ ಹಿಂದುಗಳ ಧಾರ್ಮಿಕ ಶ್ರದ್ಧಾ ಕೇಂದ್ರವಾದ ಶ್ರೀರಾಮ ಮಂದಿರದಗಿರುವ ಭಕ್ತರ ಕಾಣಿಕೆಯ…
ಕೆ.ಎಸ್.ಚಂದ್ರಶೇಖರ ಮೂರ್ತಿ ‘ಸಂವಿಧಾನಬದ್ಧ ಪ್ರಕ್ರಿಯೆ; ಕಾರ್ಯವಿಧಾನದ ಬಗ್ಗೆ ಅಸಮಾಧಾನ’ ಸಾಹಿತಿಗಳು, ಗಣ್ಯರು, ಮುಖಂಡರ ಅಭಿಪ್ರಾಯ ಮೈಸೂರು: ಭಾರತೀಯ ಚುನಾವಣಾ ಆಯೋಗದ…