ಹನಗೋಡು:
ಆನೆಚೌಕೂರು ವಲುಂದ ಮತ್ತಿಗೋಡು ಆನೆ ಶಿಬಿರದಲ್ಲಿರುವ ಗಣೇಶ, ಸೂರ್ಯ, ಮಣಿಕಂಠ, ಬಲರಾಮ, ಮಹಾರಾಷ್ಟ್ರದ ಸಾಕಾನೆ ಭೀವಾ ಸೇರಿದಂತೆ ಅರಣ್ಯ ಇಲಾಖೆಯ ಸಫಾರಿ ಹಾಗೂ ಗಸ್ತು ವಾಹನಗಳಿಗೆ ವಿಶೇಷ ಪೂಜೆ ಸಲ್ಲಿಸಿ ಸಂಪ್ರದಾಯದಂತೆ ಸಾಕಾನೆಗಳಿಗೆ ಕಬ್ಬು, ಬಾಳೆಹಣ್ಣು, ತೆಂಗಿನ ಕಾಯಿಯ ಫಲಾತಾಂಬೂಲ ನೀಡಿದರು.
ಈ ವೇಳೆ ಆನೆ ಚೌಕೂರು ವಲಯದ ಆರ್ಎಫ್ಒ ಗಣರಾಜ್ ಪಟಗಾರ್, ಸಾಕಾನೆ ಶಿಬಿರದ ಮೇಲ್ವಿಚಾರಕಿ ಶಾರದಮ್ಮ, ಡಿಆರ್ಎಫ್ಒ ವಿನೋದ್, ಮನೋಹರ್, ನಂದಕುವಾರ್, ಸಿಬ್ಬಂದಿ ವರ್ಗ ಹಾಜರಿದ್ದರು.
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…
ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ…