ಹನಗೋಡು:
ಆನೆಚೌಕೂರು ವಲುಂದ ಮತ್ತಿಗೋಡು ಆನೆ ಶಿಬಿರದಲ್ಲಿರುವ ಗಣೇಶ, ಸೂರ್ಯ, ಮಣಿಕಂಠ, ಬಲರಾಮ, ಮಹಾರಾಷ್ಟ್ರದ ಸಾಕಾನೆ ಭೀವಾ ಸೇರಿದಂತೆ ಅರಣ್ಯ ಇಲಾಖೆಯ ಸಫಾರಿ ಹಾಗೂ ಗಸ್ತು ವಾಹನಗಳಿಗೆ ವಿಶೇಷ ಪೂಜೆ ಸಲ್ಲಿಸಿ ಸಂಪ್ರದಾಯದಂತೆ ಸಾಕಾನೆಗಳಿಗೆ ಕಬ್ಬು, ಬಾಳೆಹಣ್ಣು, ತೆಂಗಿನ ಕಾಯಿಯ ಫಲಾತಾಂಬೂಲ ನೀಡಿದರು.
ಈ ವೇಳೆ ಆನೆ ಚೌಕೂರು ವಲಯದ ಆರ್ಎಫ್ಒ ಗಣರಾಜ್ ಪಟಗಾರ್, ಸಾಕಾನೆ ಶಿಬಿರದ ಮೇಲ್ವಿಚಾರಕಿ ಶಾರದಮ್ಮ, ಡಿಆರ್ಎಫ್ಒ ವಿನೋದ್, ಮನೋಹರ್, ನಂದಕುವಾರ್, ಸಿಬ್ಬಂದಿ ವರ್ಗ ಹಾಜರಿದ್ದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…