ಜಿಲ್ಲೆಗಳು

ಅಂಚೆ ಇಲಾಖೆಯಿಂದ ಭಾರಿ ಮೊತ್ತದ ಅಪಘಾತ ವಿಮೆ

ಮೈಸೂರು: ಅಂಚೆ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ.
ಹೌದು. 18 ರಿಂದ 25 ವರ್ಷದೊಳಗಿನವರು ವಾರ್ಷಿಕವಾಗಿ 399 ರೂಗಳನ್ನು  ಪಾವತಿ  ಮಾಡಿದರೆ, 10ಲಕ್ಷ ರೂಪಾಯಿಗಳ ಅಪಘಾತ ವಿಮೆ ಅನುಕೂಲವನ್ನುಪಡೆಯಬಹುದಾಗಿದೆ. ಈ ಮೂಲಕ ಅಂಚೆ ಇಲಾಖೆಯು ಆಕಸ್ಮಿಕ ಅವಘಡಗಳಿಗೆ ತುತ್ತಾಗುವ ಜನಸಾಮಾನ್ಯರಿಗೆ ನೆರವು ನೀಡಲು ಮುಂದಾಗಿದೆ.

ಈ ವಿಮೆಯು ಫಲಾನುಭವಿಗಳು ಆಕಸ್ಮಿಕವಾಗಿ ಅಪಘಾತಕ್ಕೆ ತುತ್ತಾದರೆ ಅಥವಾ ಅಂಚೆ ಇಲಾಖೆಯು ಸೂಚಿಸಿರುವ ಅವಘಡದ ಸನ್ನಿವೇಶಗಳಿಗೆ ಒಳಗಾದರೆ ಆರ್ಥಿಕ ನೆರವು ಸಿಗಲಿದೆ.
ಈ ವಿಮಾ ಯೋಜನೆಯು ಫಲಾನುಭವಿ ಆಕಸ್ಮಿಕವಾಗಿ ಸಾವನ್ನಪ್ಪಿದ್ದರೆ ಅವರ ಕುಟುಂಬಸ್ಥರಿಗೆ ವಿಮೆ ಮೊತ್ತ, ಶಾಶ್ವತ ಅಂಗವೈಕಲ್ಯವಾದರೆ ಆರ್ಥಿಕ ಸಹಾಯ, ಆಸ್ಪತ್ರೆ ಖರ್ಚು ವೆಚ್ಚ ಸಿಗಲಿದೆ. ಅಲ್ಲದೆ, ಮೃತರ ಮಕ್ಕಳ ಶಿಕ್ಷಣಕ್ಕಾಗಿ ನೆರವು ದೊರಕಲಿದೆ.  ಈ ಸಂಬಂಧ ಸಮೀಪದ ಅಂಚೆ ಕಚೇರಿಯಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ ಖಾತೆ ತೆರೆದು ಈ ವಿಮಾ ಯೋಜನೆ ಲಾಭ ಪಡೆದುಕೊಳ್ಳಬಹುದೆಂದು ತಿಳಿಸಲಾಗಿದೆ.

andolanait

Recent Posts

ಮತ್ತೆ ಮುಷ್ಕರಕ್ಕೆ ಸಜ್ಜಾಗುತ್ತಿರುವ ಸಾರಿಗೆ ನೌಕರರು

ಬೆಂಗಳೂರು: ರಾಜ್ಯಾದ್ಯಂತ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮತ್ತೊಮ್ಮೆ ಗಂಭೀರ ಸಂಕಷ್ಟದ ಅಂಚಿಗೆ ತಲುಪಿದೆ. ನಾಲ್ಕು ನಿಗಮಗಳ ಸಾರಿಗೆ ನೌಕರರು ಮತ್ತೆ…

5 mins ago

ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಮೈಸೂರು: ಮಳವಳ್ಳಿಯಲ್ಲಿ ನಡೆಯಲಿರುವ ಶಿವರಾತ್ರೀಶ್ವರ ಶಿವಯೋಗಿಗಳ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು ಮೈಸೂರಿಗೆ ಆಗಮಿಸಿದರು. ಮೈಸೂರಿನ…

27 mins ago

ಮೈಸೂರು: ಬೀದಿ ನಾಯಿಗಳನ್ನು ದತ್ತು ಪಡೆದ ವಿದೇಶಿ ಪ್ರಜೆಗಳು

ಮೈಸೂರು: ಮೈಸೂರು ಮಹಾನಗರ ಪಾಲಿಕೆ ಹಾಗೂ ಪಶು ಸಂಗೋಪನಾ ಇಲಾಖೆ ವತಿಯಿಂದ ಇಂದು ಬೀದಿ ನಾಯಿಗಳನ್ನು ದತ್ತು ನೀಡುವ ಕಾರ್ಯಕ್ರಮವನ್ನು…

46 mins ago

ಈ ಸರ್ಕಾರ ಬಂದ ಮೇಲೆ ರಾಜ್ಯದಲ್ಲಿ ಒಟ್ಟು 2,800 ರೈತರ ಆತ್ಮಹತ್ಯೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮೈಸೂರು: ರಾಜ್ಯ ಸರ್ಕಾರದ ದುರಾಡಳಿತದಿಂದ ರಾಜ್ಯದಲ್ಲಿ 2800 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.…

50 mins ago

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್

ಮೈಸೂರು: ಆರ್‌ಸಿಬಿ ಅಭಿಮಾನಿಗಳಿಗೆ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್‌ ಪ್ರಸಾದ್‌ ಗುಡ್‌ನ್ಯೂಸ್‌ ನೀಡಿದ್ದು, ಈ ಬಾರಿಯ ಐಪಿಎಲ್‌ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲಿ…

55 mins ago

ಮಗಳಿಗಾಗಿ ಕಿರುತೆರೆ ಪತ್ನಿಯನ್ನೇ ಕಿಡ್ನ್ಯಾಪ್‌ ಮಾಡಿದ ಸ್ಯಾಂಡಲ್‌ವುಡ್‌ ನಿರ್ಮಾಪಕ

ಬೆಂಗಳೂರು: ಮಗಳಿಗಾಗಿ ಪತ್ನಿ ಹಾಗೂ ನಟಿ ಚೈತ್ರಾರಾಮ್‌ ಅವರನ್ನು ನಿರ್ಮಾಪಕ ಹರ್ಷವರ್ಧನ್‌ ಕಿಡ್ನ್ಯಾಪ್‌ ಮಾಡಿದ ಘಟನೆ ನಡೆದಿದ್ದು, ಪ್ರಕರಣ ಸುಖಾಂತ್ಯವಾಗಿದೆ.…

1 hour ago