ಜಿಲ್ಲೆಗಳು

ಅಂಚೆ ಇಲಾಖೆಯಿಂದ ಭಾರಿ ಮೊತ್ತದ ಅಪಘಾತ ವಿಮೆ

ಮೈಸೂರು: ಅಂಚೆ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ.
ಹೌದು. 18 ರಿಂದ 25 ವರ್ಷದೊಳಗಿನವರು ವಾರ್ಷಿಕವಾಗಿ 399 ರೂಗಳನ್ನು  ಪಾವತಿ  ಮಾಡಿದರೆ, 10ಲಕ್ಷ ರೂಪಾಯಿಗಳ ಅಪಘಾತ ವಿಮೆ ಅನುಕೂಲವನ್ನುಪಡೆಯಬಹುದಾಗಿದೆ. ಈ ಮೂಲಕ ಅಂಚೆ ಇಲಾಖೆಯು ಆಕಸ್ಮಿಕ ಅವಘಡಗಳಿಗೆ ತುತ್ತಾಗುವ ಜನಸಾಮಾನ್ಯರಿಗೆ ನೆರವು ನೀಡಲು ಮುಂದಾಗಿದೆ.

ಈ ವಿಮೆಯು ಫಲಾನುಭವಿಗಳು ಆಕಸ್ಮಿಕವಾಗಿ ಅಪಘಾತಕ್ಕೆ ತುತ್ತಾದರೆ ಅಥವಾ ಅಂಚೆ ಇಲಾಖೆಯು ಸೂಚಿಸಿರುವ ಅವಘಡದ ಸನ್ನಿವೇಶಗಳಿಗೆ ಒಳಗಾದರೆ ಆರ್ಥಿಕ ನೆರವು ಸಿಗಲಿದೆ.
ಈ ವಿಮಾ ಯೋಜನೆಯು ಫಲಾನುಭವಿ ಆಕಸ್ಮಿಕವಾಗಿ ಸಾವನ್ನಪ್ಪಿದ್ದರೆ ಅವರ ಕುಟುಂಬಸ್ಥರಿಗೆ ವಿಮೆ ಮೊತ್ತ, ಶಾಶ್ವತ ಅಂಗವೈಕಲ್ಯವಾದರೆ ಆರ್ಥಿಕ ಸಹಾಯ, ಆಸ್ಪತ್ರೆ ಖರ್ಚು ವೆಚ್ಚ ಸಿಗಲಿದೆ. ಅಲ್ಲದೆ, ಮೃತರ ಮಕ್ಕಳ ಶಿಕ್ಷಣಕ್ಕಾಗಿ ನೆರವು ದೊರಕಲಿದೆ.  ಈ ಸಂಬಂಧ ಸಮೀಪದ ಅಂಚೆ ಕಚೇರಿಯಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ ಖಾತೆ ತೆರೆದು ಈ ವಿಮಾ ಯೋಜನೆ ಲಾಭ ಪಡೆದುಕೊಳ್ಳಬಹುದೆಂದು ತಿಳಿಸಲಾಗಿದೆ.

andolanait

Recent Posts

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…

2 hours ago

ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ನಿಧನ

ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…

4 hours ago

ನೆಹರು ದಾಖಲೆ ಮುರಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ…

4 hours ago

ಓದುಗರ ಪತ್ರ: ಗೃಹ ಸಚಿವರೇ ಇತ್ತಲೂ ಗಮನಹರಿಸಿ

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಗೃಹಮಂತ್ರಿ ಪ್ರಿಯಾಂಕ್…

6 hours ago

ಓದುಗರ ಪತ್ರ: ಹೀಗೇಕೆ ಭಾವಿಸಬಾರದು?

ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ತಪ್ಪಿದ್ದು ಕರ್ನಾಟಕದ ಜನರಿಗೆ ಮಾಡಿದ ಅವಮಾನ ಎಂದು ಭಾವಿಸಿ ತಪ್ಪು ತಿಳಿಯುವುದಕ್ಕಿಂತ... ಇಳಿ ವಯಸ್ಸಿನಲ್ಲಿರುವ ದೇವೇಗೌಡರು…

6 hours ago

ಓದುಗರ ಪತ್ರ: ಎಲ್ಲ ಇಲಾಖಾ ಪರೀಕ್ಷೆಗಳ ಹೊಣೆಯನ್ನು ಕೆಇಎಗೆ ನೀಡಲಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ೨೦೨೪-೨೦೨೫ ರಲ್ಲಿ ಸುಮಾರು ೨೫ ಕ್ಕೂ ಹೆಚ್ಚು ಪರೀಕ್ಷೆಗಳನ್ನು ಆಯೋಜಿಸಿ ೨೬ ಲಕ್ಷಕ್ಕೂ ಹೆಚ್ಚು…

6 hours ago