ಮೈಸೂರು: ವಿ.ವಿ.ಮೊಹಲ್ಲಾ ವಿಭಾಗ ವ್ಯಾಪ್ತಿಯ ೧೧ ಕೆ.ವಿ ಕೋಟೆಹುಂಡಿ ಎನ್ಜೆವೈ, ೧೧ ಕೆ.ವಿ ಮಹದೇವಪುರ ಮತ್ತು ೧೧ ಕೆ.ವಿ ಗೋಕುಲಂ ವಿದ್ಯುತ್ ಮಾರ್ಗಗಳಲ್ಲಿ ತುರ್ತು ನಿರ್ವಹಣಾ ನಿಮಿತ್ತ ನ.೧೪ರಂದು ಬೆಳಿಗ್ಗೆ ೧೦ರಿಂದ ಸಂಜೆ ೬ಗಂಟೆವರೆಗೆ ಕೆಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯುಯವಾಗಲಿದೆ.
ಕೋಟೆಹುಂಡಿ, ಕೆಎಸ್ಆರ್ಟಿಸಿ ಲೇಔಟ್, ರಾಯನಕೆರೆ, ಕಳಲವಾಡಿ, ಯಡಹಳ್ಳಿ, ಗೂರೂರು, ಮಹದೇವಪುರ, ಶಿವಪುರ, ರಮಾಬಾಯಿ ನಗರ, ಪರಸಯ್ಯನ ಹುಂಡಿ, ಶ್ರೀರಾಂಪುರ ೨ನೇ ಹಂತ, ಗೊರೂರು, ಮುನಿಸ್ವಾಮಿ ನಗರ, ಹಳ್ಳಿ ಶ್ರೀರಾಂಪುರ, ಮಹದೇಶ್ವರ ಬಡಾವಣೆ, ತ್ರಿನೇತ್ರ ವೃತ್ತ, ಗೋಕುಲಂ ೨ನೇ ಹಂತ, ಕಾಂಟೂರು ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ವಿ.ವಿ. ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಜು ಕೋಟೆ ಅರಣ್ಯದೊಳಗಿನ ಸಫಾರಿಗೆ ನಿರ್ಬಂಧ ಹೇರಿದ ಬಳಿಕ ಪ್ರವಾಸಿಗರನ್ನು ಸೆಳೆಯಲು ರೆಸಾರ್ಟ್ನವರ ಕಸರತ್ತು ಎಚ್.ಡಿ.ಕೋಟೆ: ಅರಣ್ಯದಲ್ಲಿ ಈಗ ಸಫಾರಿ…
ಗಿರೀಶ್ ಹುಣಸೂರು ೨೦೨೬ರ ಜ.೩ರಿಂದ ಮಾ.೩೧ರವರೆಗೆ ನೋಂದಣಿ ಪ್ರಕ್ರಿಯೆ ಮೈಸೂರು: ಸಹಕಾರ ಸಂಘಗಳ ಸದಸ್ಯರ ಪಾಲಿನ ಸಂಜೀವಿನಿಯಂತಿರುವ ‘ಯಶಸ್ವಿನಿ’ ಆರೋಗ್ಯ…
ನೈಸರ್ಗಿಕ ಕೃಷಿ ರೂವಾರಿ ಸುಭಾಷ್ ಪಾಳೇಕರ್ ಸ್ಪಷ್ಟನುಡಿ ಸಂದರ್ಶನ: ರಶ್ಮಿ ಕೋಟಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು…
ಹೊಸ ವರ್ಷಕ್ಕೆ ಕಾಲಿಟ್ಟ ಬಳಿಕ ಕನ್ನಡ ಚಿತ್ರರಂಗದಲ್ಲಿ ಮೊದಲ ದಿನವೇ ತೀರ್ಥರೂಪ ತಂದೆಯವರಿಗೆ ಎಂಬ ಚಿತ್ರ ಬಿಡುಗಡೆಯಾಗಿದೆ. ಈ ಹಿಂದೆ…
ಮಂಡ್ಯ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ ಜಿಲ್ಲೆಯಲ್ಲಿನ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು ಎಂದು…