ಮೈಸೂರು: ವಿ.ವಿ.ಮೊಹಲ್ಲಾ ವಿಭಾಗ ವ್ಯಾಪ್ತಿಯ ೧೧ ಕೆ.ವಿ ಕೋಟೆಹುಂಡಿ ಎನ್ಜೆವೈ, ೧೧ ಕೆ.ವಿ ಮಹದೇವಪುರ ಮತ್ತು ೧೧ ಕೆ.ವಿ ಗೋಕುಲಂ ವಿದ್ಯುತ್ ಮಾರ್ಗಗಳಲ್ಲಿ ತುರ್ತು ನಿರ್ವಹಣಾ ನಿಮಿತ್ತ ನ.೧೪ರಂದು ಬೆಳಿಗ್ಗೆ ೧೦ರಿಂದ ಸಂಜೆ ೬ಗಂಟೆವರೆಗೆ ಕೆಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯುಯವಾಗಲಿದೆ.
ಕೋಟೆಹುಂಡಿ, ಕೆಎಸ್ಆರ್ಟಿಸಿ ಲೇಔಟ್, ರಾಯನಕೆರೆ, ಕಳಲವಾಡಿ, ಯಡಹಳ್ಳಿ, ಗೂರೂರು, ಮಹದೇವಪುರ, ಶಿವಪುರ, ರಮಾಬಾಯಿ ನಗರ, ಪರಸಯ್ಯನ ಹುಂಡಿ, ಶ್ರೀರಾಂಪುರ ೨ನೇ ಹಂತ, ಗೊರೂರು, ಮುನಿಸ್ವಾಮಿ ನಗರ, ಹಳ್ಳಿ ಶ್ರೀರಾಂಪುರ, ಮಹದೇಶ್ವರ ಬಡಾವಣೆ, ತ್ರಿನೇತ್ರ ವೃತ್ತ, ಗೋಕುಲಂ ೨ನೇ ಹಂತ, ಕಾಂಟೂರು ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ವಿ.ವಿ. ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ವರ್ಷ ಬಿಡುಗಡೆಯಾದ ವಿನಯ್ ರಾಜಕುಮಾರ್ ಅಭಿನಯದ ‘ಒಂದು ಸರಳ ಪ್ರೇಮಕಥೆ’ ಚಿತ್ರದ ನಂತರ ಒಂದಿಷ್ಟು ಹೊಸ ಚಿತ್ರದ ಕೆಲಸಗಳಲ್ಲಿ…
ಬೆಂಗಳೂರು: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಂಎಲ್ಸಿ ಟಿಕೆಟ್ಗಾಗಿ…
ಚೆನ್ನೈ: ಹಿಂದಿ ಮಾಸಾಚರಣೆ ನೆಪದಲ್ಲಿ ಕೇಂದ್ರ ಸರ್ಕಾರದಿಂದ ನೇಮಕವಾದ ರಾಜ್ಯಪಾಲರು ದೇಶದ ಏಕತೆಯನ್ನು ಮರೆತು, ಕೇಂದ್ರ ಯೋಜನೆಗಳು ಮತ್ತು ಘೋಷಣೆಗಳಂತೆ…
ಬೆಂಗಳೂರು: ಸಚಿವ ಭೈರತಿ ಸುರೇಶ್ ಅವರು ಮುಡಾದಿಂದ ಫೈಲ್ಗಳನ್ನು ತಂದು ಸುಟ್ಟು ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಸುರೇಶ್ರನ್ನು ತಕ್ಷಣ ಬಂಧಿಸಬೇಕು…
ಮಂಡ್ಯ: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡರು ಕಟ್ಟಿದ ಕೆರೆ-ಕಟ್ಟೆಗಳನ್ನು ಹಣದ ದಾಹಕ್ಕೆ ನುಂಗಿ ಹಾಕಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಕೇಂದ್ರ…
ಬೆಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಸ್ಪತ್ರೆಗೆ…