ಮೈಸೂರು: ವಿ.ವಿ.ಮೊಹಲ್ಲಾ ವಿಭಾಗ ವ್ಯಾಪ್ತಿಯ ೧೧ ಕೆ.ವಿ ಕೋಟೆಹುಂಡಿ ಎನ್ಜೆವೈ, ೧೧ ಕೆ.ವಿ ಮಹದೇವಪುರ ಮತ್ತು ೧೧ ಕೆ.ವಿ ಗೋಕುಲಂ ವಿದ್ಯುತ್ ಮಾರ್ಗಗಳಲ್ಲಿ ತುರ್ತು ನಿರ್ವಹಣಾ ನಿಮಿತ್ತ ನ.೧೪ರಂದು ಬೆಳಿಗ್ಗೆ ೧೦ರಿಂದ ಸಂಜೆ ೬ಗಂಟೆವರೆಗೆ ಕೆಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯುಯವಾಗಲಿದೆ.
ಕೋಟೆಹುಂಡಿ, ಕೆಎಸ್ಆರ್ಟಿಸಿ ಲೇಔಟ್, ರಾಯನಕೆರೆ, ಕಳಲವಾಡಿ, ಯಡಹಳ್ಳಿ, ಗೂರೂರು, ಮಹದೇವಪುರ, ಶಿವಪುರ, ರಮಾಬಾಯಿ ನಗರ, ಪರಸಯ್ಯನ ಹುಂಡಿ, ಶ್ರೀರಾಂಪುರ ೨ನೇ ಹಂತ, ಗೊರೂರು, ಮುನಿಸ್ವಾಮಿ ನಗರ, ಹಳ್ಳಿ ಶ್ರೀರಾಂಪುರ, ಮಹದೇಶ್ವರ ಬಡಾವಣೆ, ತ್ರಿನೇತ್ರ ವೃತ್ತ, ಗೋಕುಲಂ ೨ನೇ ಹಂತ, ಕಾಂಟೂರು ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ವಿ.ವಿ. ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…