ಮೈಸೂರು : ನಗರದ ರಾಮಾನುಜ ಮುಖ್ಯ ರಸ್ತೆಯ ಅಕ್ಕಮ್ಮಣಿ ಆಸ್ಪತ್ರೆ ಎದುರು ತಾಳವಾದ್ಯ ಪ್ರತಿಷ್ಠಾನದ ಪ್ರಸಾದ್ ಸ್ಕೂಲ್ ಆಫ್ ರಿಧಮ್ಸ್ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಶಾಲೆಯ ಮಕ್ಕಳು ಪಂಚ ತಾಳ ವಾದ್ಯಗಳನ್ನು ಪ್ರದರ್ಶಿಸುವ ಮೂಲಕ ಎಲ್ಲರ ಗಮನ ಸೆಳೆದರು.
ಪ್ರದರ್ಶನದಲ್ಲಿ ರಾಷ್ಟ್ರಗೀತೆ ಮತ್ತು ದೇಶಭಕ್ತಿ ಗೀತೆಗಳು ಪ್ರಚುರಪಡಿಸಿ ನೆರೆದಿದ್ದ ಜನರನ್ನು ರಂಜಿಸಿದರು. ವಿಶೇಷವೆಂದರೆ ಇನ್ನೂ ಕೆಲವು ಮಕ್ಕಳು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ವಾದ್ಯ ಬಾರಿಸಿದರು.
ನಗರ ಪಾಲಿಕೆ ಸದಸ್ಯಮಟ ಮಾ.ವಿ. ರಾಮಪ್ರಸಾದ್, ಮುಖಂಡರಾದ ವಿಕ್ರಂ ಅಯ್ಯಂಗಾರ್, ಕಲಾವಿದ ಅಜಯ್ ಶಾಸ್ತ್ರಿ, ಸ್ಕೂಲ್ ಆಫ್ ರಿಧಮ್ಸ್ ಸಂಸ್ಥಾಪಕ ಡಾ.ಸಿ.ಆರ್. ರಾಘವೇಂದ್ರ ಪ್ರಸಾದ್ ಪಾಲ್ಗೊಂಡಿದ್ದರು.
ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…
ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ…
ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್ಗೆ ಗ್ಯಾಸ್ ತುಂಬುವಾಗ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡು…
ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…