ಮೈಸೂರು : ನಗರದ ರಾಮಾನುಜ ಮುಖ್ಯ ರಸ್ತೆಯ ಅಕ್ಕಮ್ಮಣಿ ಆಸ್ಪತ್ರೆ ಎದುರು ತಾಳವಾದ್ಯ ಪ್ರತಿಷ್ಠಾನದ ಪ್ರಸಾದ್ ಸ್ಕೂಲ್ ಆಫ್ ರಿಧಮ್ಸ್ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಶಾಲೆಯ ಮಕ್ಕಳು ಪಂಚ ತಾಳ ವಾದ್ಯಗಳನ್ನು ಪ್ರದರ್ಶಿಸುವ ಮೂಲಕ ಎಲ್ಲರ ಗಮನ ಸೆಳೆದರು.
ಪ್ರದರ್ಶನದಲ್ಲಿ ರಾಷ್ಟ್ರಗೀತೆ ಮತ್ತು ದೇಶಭಕ್ತಿ ಗೀತೆಗಳು ಪ್ರಚುರಪಡಿಸಿ ನೆರೆದಿದ್ದ ಜನರನ್ನು ರಂಜಿಸಿದರು. ವಿಶೇಷವೆಂದರೆ ಇನ್ನೂ ಕೆಲವು ಮಕ್ಕಳು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ವಾದ್ಯ ಬಾರಿಸಿದರು.
ನಗರ ಪಾಲಿಕೆ ಸದಸ್ಯಮಟ ಮಾ.ವಿ. ರಾಮಪ್ರಸಾದ್, ಮುಖಂಡರಾದ ವಿಕ್ರಂ ಅಯ್ಯಂಗಾರ್, ಕಲಾವಿದ ಅಜಯ್ ಶಾಸ್ತ್ರಿ, ಸ್ಕೂಲ್ ಆಫ್ ರಿಧಮ್ಸ್ ಸಂಸ್ಥಾಪಕ ಡಾ.ಸಿ.ಆರ್. ರಾಘವೇಂದ್ರ ಪ್ರಸಾದ್ ಪಾಲ್ಗೊಂಡಿದ್ದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…