ಮೈಸೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರತಾಪ್ ಸಿಂಹಾ ೨ಲಕ್ಷ ಮತಗಳಿಂದ ಸೋಲುವುದು ಖಚಿತ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೇಳಿದ್ದಾರೆ.
ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು-ಕೊಡುಗು ಸಂಸದ ಪ್ರತಾಪ್ ಸಿಂಹ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 2ಲಕ್ಷ ಮತಗಳಿಂದ ಗೆಲ್ಲುವುದಾಗಿ ಹೇಳಿದ್ದಾರೆ. ಆದರೇ ಅದೇ 2ಲಕ್ಷ ಮತಗಳ ಅಂತರದಲ್ಲಿ ಸೋಲುತ್ತಾರೆ ಎಂದು ಹೇಳಿದ್ದಾರೆ.
ಈಗಾಗಲೇ ಸೋಲಿನ ಭೀತಿಯಿಂದ ಸಂಖ್ಯಾಶಾಸ್ತ್ರದಕ್ಕೆ ಅನುಗುಣವಾಗಿ ಪ್ರತಾಪ್ ಸಿಂಹ ತಮ್ಮ ಹೆಸರನ್ನು ಬದಲಿಸಿಕೊಂಡಿದ್ದಾರೆ. ಅಲ್ಲದೆ ಕಾಂಗ್ರೆಸ್ ಪಕ್ಷದ ಅವಧಿಯಲ್ಲಿ ತಂದ ಯೋಜನೆಗಳನ್ನು ನಾನು ತಂದೆ ನಾನು ತಂದೆ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ. ಕೇಂದ್ರದಿಂದ ನೀವು ತಂದ ಯೋಜನೆಗಳನ್ನು ಹೇಳಿ ಎಂದರು.
ಮೈಸೂರು-ಕುಶಾಲನಗರ ಹೈವೆ ಕಾಮಗಾರಿ ಏನಾಯ್ತು?ನಾಗನಹಳ್ಳಿ ರೈಲ್ವೆ ನಿಲ್ದಾಣದ ಅಭಿವೃದ್ಧಿ ಕಾಮಗಾರಿ ಏನಾಯ್ತು? ನಿಮ್ಮಿಂದ ರಾಜ್ಯಕ್ಕೆ ಯಾವ ಅಭಿವೃದ್ಧಿ ಕೆಲಸ ಆಗಿದೆ ಎಂಬುದರ ಬಗ್ಗೆ ಒಂದು ಪಟ್ಟಿ ಕೊಡಿ ಎಂದು ಸವಾಲು ಎಸೆದರು.
ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…
ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…
ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…
ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…
ಟೆಹ್ರಾನ್ : ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…
ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…