ಮೈಸೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರತಾಪ್ ಸಿಂಹಾ ೨ಲಕ್ಷ ಮತಗಳಿಂದ ಸೋಲುವುದು ಖಚಿತ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೇಳಿದ್ದಾರೆ.
ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು-ಕೊಡುಗು ಸಂಸದ ಪ್ರತಾಪ್ ಸಿಂಹ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 2ಲಕ್ಷ ಮತಗಳಿಂದ ಗೆಲ್ಲುವುದಾಗಿ ಹೇಳಿದ್ದಾರೆ. ಆದರೇ ಅದೇ 2ಲಕ್ಷ ಮತಗಳ ಅಂತರದಲ್ಲಿ ಸೋಲುತ್ತಾರೆ ಎಂದು ಹೇಳಿದ್ದಾರೆ.
ಈಗಾಗಲೇ ಸೋಲಿನ ಭೀತಿಯಿಂದ ಸಂಖ್ಯಾಶಾಸ್ತ್ರದಕ್ಕೆ ಅನುಗುಣವಾಗಿ ಪ್ರತಾಪ್ ಸಿಂಹ ತಮ್ಮ ಹೆಸರನ್ನು ಬದಲಿಸಿಕೊಂಡಿದ್ದಾರೆ. ಅಲ್ಲದೆ ಕಾಂಗ್ರೆಸ್ ಪಕ್ಷದ ಅವಧಿಯಲ್ಲಿ ತಂದ ಯೋಜನೆಗಳನ್ನು ನಾನು ತಂದೆ ನಾನು ತಂದೆ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ. ಕೇಂದ್ರದಿಂದ ನೀವು ತಂದ ಯೋಜನೆಗಳನ್ನು ಹೇಳಿ ಎಂದರು.
ಮೈಸೂರು-ಕುಶಾಲನಗರ ಹೈವೆ ಕಾಮಗಾರಿ ಏನಾಯ್ತು?ನಾಗನಹಳ್ಳಿ ರೈಲ್ವೆ ನಿಲ್ದಾಣದ ಅಭಿವೃದ್ಧಿ ಕಾಮಗಾರಿ ಏನಾಯ್ತು? ನಿಮ್ಮಿಂದ ರಾಜ್ಯಕ್ಕೆ ಯಾವ ಅಭಿವೃದ್ಧಿ ಕೆಲಸ ಆಗಿದೆ ಎಂಬುದರ ಬಗ್ಗೆ ಒಂದು ಪಟ್ಟಿ ಕೊಡಿ ಎಂದು ಸವಾಲು ಎಸೆದರು.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…