ಜಿಲ್ಲೆಗಳು

ಮೈಸೂರಿನಲ್ಲಿ ಕ್ರಿಕೆಟ್ ಸ್ಟೇಡಿಯಂ ಸ್ಥಾಪನೆಗೆ 20 ಎಕರೆ ಜಾಗಕ್ಕೆ ಸಂಸದ ಪ್ರತಾಪ್‌ ಸಿಂಹ ಮನವಿ

ಮೈಸೂರು :ಸಂಸದ ಪ್ರತಾಪ್‌ ಸಿಂಹ ಅವರು ಇಂದು ಐಪಿಎಲ್‌ ಛೇರ್ಮನ್ ಬ್ರಿಜೇಶ್ ಪಟೇಲ್ ಮತ್ತು ಕೆಎಸ್‌ಸಿಎ  ಸೆಕ್ರೆಟರಿ ಸಂತೋಷ್ ಮೆನನ್ ಅವರನ್ನು  ಭೇಟಿಯಾಗಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ  ಮೈಸೂರಿನಲ್ಲಿ ಕ್ರಿಕೆಟ್ ಸ್ಟೇಡಿಯಂ ಸ್ಥಾಪನೆಗೆ 20 ಎಕರೆ ಜಾಗ ಕೊಡಿಸುವಂತೆ ಮನವಿ ಮಾಡಿದ್ದರೆ. ಇದಕ್ಕೆ ಒಪ್ಪಿಗೆ ನೀಡಿರುವ ಅವರು  ಶೀಘ್ರದಲ್ಲೇ  ಜಾಗ ಕೊಡಿಸುವ ಬಗ್ಗೆ ಭರವಸೆ ನೀಡಿದ್ದಾರೆ.

ಮೈಸೂರಿನ ಮಾನಸ ಗಂಗೋತ್ರಿಯ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮೈದಾನದಲ್ಲಿ ನಡೆಯುತ್ತಿರುವ ‘ ಮಹಾರಾಜ ಟ್ರೋಫಿ’ ಕೆ.ಎಸ್.ಸಿ.ಎ ಟಿ20 Hubli Tigers vs Shivamogga Strikers ನಡುವಿನ ಪಂದ್ಯಾವಳಿಯನ್ನು ವೀಕ್ಷಿಸಲಾಯಿತು. ಈ ಸಂದರ್ಭದಲ್ಲಿ ಬ್ರಿಜೇಶ್ ಪಟೇಲ್ಸ, ಸಂತೋಷ್ ಮೆನನ್ ಹಾಗೂ ಸಂತೋಷ್ ರೈ ಉಪಸ್ಥಿತರಿದ್ದರು.

andolanait

Recent Posts

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ ಸಾಂಸ್ಕೃತಿಕ ನಗರಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ದಸರಾ ಕೆಲಸಗಳು ಭರದಿಂದ ಸಾಗುತ್ತಿವೆ. ನಾಡಹಬ್ಬ…

13 mins ago

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

30 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

43 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

9 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

10 hours ago