ಮೈಸೂರು :ಸಂಸದ ಪ್ರತಾಪ್ ಸಿಂಹ ಅವರು ಇಂದು ಐಪಿಎಲ್ ಛೇರ್ಮನ್ ಬ್ರಿಜೇಶ್ ಪಟೇಲ್ ಮತ್ತು ಕೆಎಸ್ಸಿಎ ಸೆಕ್ರೆಟರಿ ಸಂತೋಷ್ ಮೆನನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಮೈಸೂರಿನಲ್ಲಿ ಕ್ರಿಕೆಟ್ ಸ್ಟೇಡಿಯಂ ಸ್ಥಾಪನೆಗೆ 20 ಎಕರೆ ಜಾಗ ಕೊಡಿಸುವಂತೆ ಮನವಿ ಮಾಡಿದ್ದರೆ. ಇದಕ್ಕೆ ಒಪ್ಪಿಗೆ ನೀಡಿರುವ ಅವರು ಶೀಘ್ರದಲ್ಲೇ ಜಾಗ ಕೊಡಿಸುವ ಬಗ್ಗೆ ಭರವಸೆ ನೀಡಿದ್ದಾರೆ.
ಮೈಸೂರಿನ ಮಾನಸ ಗಂಗೋತ್ರಿಯ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಮೈದಾನದಲ್ಲಿ ನಡೆಯುತ್ತಿರುವ ‘ ಮಹಾರಾಜ ಟ್ರೋಫಿ’ ಕೆ.ಎಸ್.ಸಿ.ಎ ಟಿ20 Hubli Tigers vs Shivamogga Strikers ನಡುವಿನ ಪಂದ್ಯಾವಳಿಯನ್ನು ವೀಕ್ಷಿಸಲಾಯಿತು. ಈ ಸಂದರ್ಭದಲ್ಲಿ ಬ್ರಿಜೇಶ್ ಪಟೇಲ್ಸ, ಸಂತೋಷ್ ಮೆನನ್ ಹಾಗೂ ಸಂತೋಷ್ ರೈ ಉಪಸ್ಥಿತರಿದ್ದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…