ಜಿಲ್ಲೆಗಳು

ಪ್ರವಾಸಿಗರು ಕಂಡ ದಸರಾ

ಮೈಸೂರೇ ಸ್ವರ್ಗ

ಮೈಸೂರು ನನ್ನ ನೆಚ್ಚಿನ ಜಾಗ. ನನ್ನ ವಿದ್ಯಾಭಾಸ್ಯ ಇಲ್ಲಿಯೇ ಆಗಿದ್ದು, ಇಲ್ಲಿ ನೆನಪು, ಭಾವನೆಗಳು ಸಾಕಷ್ಟಿವೆ. ಹಾಗಾಗಿ, ಪ್ರತಿ ವರ್ಷ ದಸರಾ ಸಮಯಕ್ಕೆ ಇಲ್ಲಿಗೆ ಬಂದು ಒಂದಷ್ಟು ಮೈಸೂರು ಸುತ್ತಲಿನ ತಾಣಗಳಿಗೆ ಭೇಟಿ ನೀಡುವುದು, ದಸರಾ ಕಾರ್ಯಕ್ರಮಗಳನ್ನು ವೀಕ್ಷಣೆ ಮಾಡುವುದು ಎಂದರೆ ನನಗೆ ಬಲುಪ್ರಿಯ. ದಸರಾ ಎಂದರೇ ಕೇವಲ ಜಂಬೂ ಸವಾರಿ ಎಂಬ ಬಗ್ಗೆ ಅನೇಕರು ಮಾತನಾಡುತ್ತಾರೆ. ನನಗೆ ಇಲ್ಲಿನ ಬಣ್ಣ ಬಣ್ಣದ ದೀಪಾಲಾಂಕಾರದ ನಡುವೆ ಸಂಚಾರ ಮಾಡುವುದೆಂದರೆ ಎಲ್ಲಿಲ್ಲದ ಆಸೆ. ಮೈಸೂರೇ ಸ್ವರ್ಗ.

ಜಯಪ್ರಧ, ಖಾಸಗಿ ಕಂಪೆನಿ ಉದ್ಯೋಗಿ, ಬೆಂಗಳೂರು

————————

ಜಂಬೂ ಸವಾರಿ ನೋಡುವುದೇ ಧನ್ಯತೆ

ಮೈಸೂರು ದಸರಾ, ಜಂಬೂ ಸವಾರಿ ಇಲ್ಲಿನ ಇತಿಹಾಸ, ವೈಭವದ ಬಗ್ಗೆ ಸಾಕಷ್ಟು ಕೇಳಿದ್ದೆ. ಆದರೆ, ಪ್ರತ್ಯಕ್ಷವಾಗಿ ನೋಡುವ, ಸುತ್ತಾಡುವ ಅವಕಾಶಗಳು ಸಿಕ್ಕಿದ್ದು ಕಡಿಮೆಯೇ, ನಾನು ಮೈಸೂರಿನ ಹುಡುಗಿಯನ್ನು ಮದುವೆಯಾದ ನಂತರ ಪ್ರತಿ ವರ್ಷ ದಸರಾ ದಿನಗಳನ್ನು ಇಲ್ಲಿ ಕಳೆಯುತ್ತಾ ಆನಂದಿಸುತ್ತೇನೆ. ಸಾಧ್ಯವಾದಷ್ಟು ಎಲ್ಲ ಕಾರ್ಯಕ್ರಮಗಳನ್ನು ಮತ್ತು ಸ್ಥಳಗಳನ್ನು ನೋಡಲು ಸಮಯ ಮಾಡಿಕೊಳ್ಳುತ್ತೇನೆ. ಆನೆಗಳು ಚಾಮುಂಡೇಶ್ವರಿಯ ವಿಗ್ರಹವನ್ನು ಹೊತ್ತು ಸಾಗುವುದನ್ನು ನೋಡುವುದೇ ಧನ್ಯತೆ.

ಪ್ರಭ್ಜೋತ್ ಸಿಂಗ್, ಖಾಸಗಿ ಕಂಪೆನಿ ನೌಕರ, ಅಮೃತಸರ್, ಪಂಜಾಬ್

andolanait

Recent Posts

ವಿಧಾನಸೌಧಕ್ಕೆ ಮತ್ತೆ ಬರೋದು ಭಗವಂತನ ಇಚ್ಛೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮರಳಿ ವಿಧಾನಸೌಧ ಪ್ರವೇಶ ಮಾಡುವ ಬಗ್ಗೆ ಜನರ ಆಶೀರ್ವಾದ ಮತ್ತು ಭಗವಂತನ ಇಚ್ಛೆ ನಿರ್ಧರಿಸುತ್ತದೆ ಎಂದು ಕೇಂದ್ರದ ಬೃಹತ್…

1 hour ago

ಜುಲೈ.3ರಿಂದ ವಾರ್ಷಿಕ ಅಮರನಾಥ ಯಾತ್ರೆ ಆರಂಭ

ಶ್ರೀನಗರ: ಹಿಂದೂಗಳ ಪವಿತ್ರ ಯಾತ್ರಾ ಸ್ಥಳವಾದ ಅಮರನಾಥ ಗುಹೆಗೆ ವಾರ್ಷಿಕ ತೀರ್ಥಯಾತ್ರೆ ಈ ವರ್ಷ ಜುಲೈ 3ರಂದು ಆರಂಭವಾಗಲಿದೆ. ಕೇಂದ್ರಾಡಳಿತ…

2 hours ago

ಪ್ರಧಾನಿ ಮೋದಿಗೆಂದೇ ಮೈಸೂರು ಮಹಾರಾಜರು ಧರಿಸುತ್ತಿದ್ದ ಮಾದರಿಯ ಪೇಟ ತಯಾರು

ಮೈಸೂರು: ಇದೇ ಏಪ್ರಿಲ್.15ರಂದು ನಾಗಮಂಗಲದ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಅಂದು ಪ್ರಧಾನಿ ನರೇಂದ್ರ…

2 hours ago

ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಸ್‌ಗೆ ಬಿಗ್‌ ಟ್ವಿಸ್ಟ್‌

ಬೆಂಗಳೂರು: ಬಾಗಲಕೋಟೆ ಜಿಲ್ಲೆ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಬ್ಲಾಕ್‌ಮೇಲ್‌ ಆರೋಪ…

2 hours ago

ಹೈಕಮಾಂಡ್‌ ಹೇಳಿದರೆ ಸಚಿವ ಸ್ಥಾನ ಬಿಡಲು ಸಿದ್ಧ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಹೈಕಮಾಂಡ್‌ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಹಿರಿಯ ಶಾಸಕರು…

3 hours ago

ರಾಜ್ಯದಲ್ಲಿ ಮುಂದಿನ 5 ದಿನ ತಾಪಮಾನ ಭಾರೀ ಏರಿಕೆ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂದಿನ ಐದು ದಿನಗಳ ಕಾಲ ತಾಪಮಾನ ಗಣನೀಯವಾಗಿ ಏರಿಕೆಯಾಗಲಿದೆ…

4 hours ago