ಜಿಲ್ಲೆಗಳು

ಮನೆಗೆ ಮರಳಿದ ಪ್ರೀತಿಯವರ ತಂದೆ

ಮೈಸೂರು: ಪ್ರೊ. ಪ್ರೀತಿ ಶುಭಚಂದ್ರ ಅವರ ತಂದೆ ಇಂದು ಮಧ್ಯಾಹ್ನ ಸೆಂಟ್ ಫಿಲೋಮಿನ ಚಚ್೯ ಬಳಿಯ ಸತ್ಯನಾರಾಯಣ ದೇವಸ್ಥಾನ ದ ಬಳಿ ಸಿಕ್ಕಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ. 

ಮೈಸೂರು ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ಸಂಸ್ಥೆಯ ನಿವೃತ್ತ ನಿರ್ದೇಶಕರಾದ ಪ್ರೊ.ಪ್ರೀತಿ ಶ್ರೀಮಂಧರಕುಮಾರ್ (ಪ್ರೀತಿ ಶುಭಚಂದ್ರ) ಅವರ ತಂದೆ ಪ್ರೊ. ಎಸ್.ಎ.ಶ್ರೀಮಂಧರಕುಮಾರ್ ನಾಪತ್ತೆಯಾಗಿದ್ದರು ಎಂಬ ಮಾಹಿತಿಯನ್ನು ಕುಟುಂಬದವರು ಎಲ್ಲಾ ಬಂಧು ಮಿತ್ರರಿಗೆ, ಮಾಧ್ಯಮ ಮಿತ್ರರಿಗೆ ತಿಳಿಸಿದ್ದರು. ಹೀಗಾಗಿ ಈ ವರದಿ ಎಲ್ಲರಿಗೂ ಆದಷ್ಟು ಬೇಗ ತಲುಪಿ ಇಂದು ಮಧ್ಯಾಹ್ಣ ಸೆಂಟ್‌ ಫಿಲೋಮಿನ ಚರ್ಚ್‌ ಬಳಿಯ ಸತ್ಯನಾರಾಯಣ ದೇವಸ್ಥಾನದ ಬಳಿ ಸಿಕ್ಕಿದ್ದಾರೆ.  

ಪ್ರೊ. ಪ್ರೀತಿ ಶುಭಚಂದ್ರ ಅವರ ತಂದೆ ಸಿಕ್ಕಿರುವ ಫೋಟೋ ಹಂಚಿಕೊಂಡು, ಈ ವಿಷಯವನ್ನು ಎಲ್ಲೆಡೆ ಹರಡಿಸಿದ್ದಕ್ಕಾಗಿ ಮತ್ತು ನಿಮ್ಮ ಸ್ನೇಹಿತರೊಂದಿಗೆ ಪೋಸ್ಟ್ ಅನ್ನು ಹಂಚಿಕೊಂಡಿದ್ದಕ್ಕಾಗಿ ಎಲ್ಲರಿಗೂ ಧನ್ಯವಾದಗಳು ಎಂದು ವಾಟ್ಸ್‌ಆಪ್‌ ಸ್ಟೇಟಸ್‌ನಲ್ಲಿ ಬರೆದುಕೊಂಡಿದ್ದಾರೆ. ಒಟ್ಟಿನಲ್ಲಿ ಅವರ ತಂದೆ ಮರಳಿ ಸಿಕ್ಕಿರುವುದರಿಂದ ಆತಂಕಕ್ಕೆ ತೆರೆ ಬಿದ್ದು ಸಮಾಧಾನದ ನಿಟ್ಟುಸಿರು ಬಿಟ್ಟಿದ್ದಾರೆ. 

 

andolana

Recent Posts

ಕನ್ನಡಿಗರ ರಕ್ಷಣೆಗೆ ಕ್ರಮ ಕೈಗೊಳ್ಳಿ: ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಏರ್ಪಟ್ಟಿರುವ ಪರಿಣಾಮ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ…

4 hours ago

ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲ: ಸಂಸದ ಯದುವೀರ್‌ ಒಡೆಯರ್‌

ನಾಪೋಕ್ಲು: ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ವಾಗ್ದಾಳಿ…

5 hours ago

ಹನೂರು: ಶಾಲೆಗೆ ನೂತನ ಕಟ್ಟಡ ನಿರ್ಮಿಸುವಂತೆ ಆಗ್ರಹ: ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಶಿಕ್ಷಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ…

5 hours ago

ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ: ವಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು…

5 hours ago

ನಾಳೆ ರಕ್ತ ಚಂದ್ರಗ್ರಹಣ: ಕೊಡಗಿನ ವಿವಿಧ ದೇವಾಲಯಗಳಲ್ಲಿ ಪೂಜಾ ಸಮಯ ಬದಲು

ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ…

5 hours ago

ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ.!

ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು…

5 hours ago