ಮೈಸೂರು: ಪ್ರೊ. ಪ್ರೀತಿ ಶುಭಚಂದ್ರ ಅವರ ತಂದೆ ಇಂದು ಮಧ್ಯಾಹ್ನ ಸೆಂಟ್ ಫಿಲೋಮಿನ ಚಚ್೯ ಬಳಿಯ ಸತ್ಯನಾರಾಯಣ ದೇವಸ್ಥಾನ ದ ಬಳಿ ಸಿಕ್ಕಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಮೈಸೂರು ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ಸಂಸ್ಥೆಯ ನಿವೃತ್ತ ನಿರ್ದೇಶಕರಾದ ಪ್ರೊ.ಪ್ರೀತಿ ಶ್ರೀಮಂಧರಕುಮಾರ್ (ಪ್ರೀತಿ ಶುಭಚಂದ್ರ) ಅವರ ತಂದೆ ಪ್ರೊ. ಎಸ್.ಎ.ಶ್ರೀಮಂಧರಕುಮಾರ್ ನಾಪತ್ತೆಯಾಗಿದ್ದರು ಎಂಬ ಮಾಹಿತಿಯನ್ನು ಕುಟುಂಬದವರು ಎಲ್ಲಾ ಬಂಧು ಮಿತ್ರರಿಗೆ, ಮಾಧ್ಯಮ ಮಿತ್ರರಿಗೆ ತಿಳಿಸಿದ್ದರು. ಹೀಗಾಗಿ ಈ ವರದಿ ಎಲ್ಲರಿಗೂ ಆದಷ್ಟು ಬೇಗ ತಲುಪಿ ಇಂದು ಮಧ್ಯಾಹ್ಣ ಸೆಂಟ್ ಫಿಲೋಮಿನ ಚರ್ಚ್ ಬಳಿಯ ಸತ್ಯನಾರಾಯಣ ದೇವಸ್ಥಾನದ ಬಳಿ ಸಿಕ್ಕಿದ್ದಾರೆ.
ಪ್ರೊ. ಪ್ರೀತಿ ಶುಭಚಂದ್ರ ಅವರ ತಂದೆ ಸಿಕ್ಕಿರುವ ಫೋಟೋ ಹಂಚಿಕೊಂಡು, ಈ ವಿಷಯವನ್ನು ಎಲ್ಲೆಡೆ ಹರಡಿಸಿದ್ದಕ್ಕಾಗಿ ಮತ್ತು ನಿಮ್ಮ ಸ್ನೇಹಿತರೊಂದಿಗೆ ಪೋಸ್ಟ್ ಅನ್ನು ಹಂಚಿಕೊಂಡಿದ್ದಕ್ಕಾಗಿ ಎಲ್ಲರಿಗೂ ಧನ್ಯವಾದಗಳು ಎಂದು ವಾಟ್ಸ್ಆಪ್ ಸ್ಟೇಟಸ್ನಲ್ಲಿ ಬರೆದುಕೊಂಡಿದ್ದಾರೆ. ಒಟ್ಟಿನಲ್ಲಿ ಅವರ ತಂದೆ ಮರಳಿ ಸಿಕ್ಕಿರುವುದರಿಂದ ಆತಂಕಕ್ಕೆ ತೆರೆ ಬಿದ್ದು ಸಮಾಧಾನದ ನಿಟ್ಟುಸಿರು ಬಿಟ್ಟಿದ್ದಾರೆ.
ಮೈಸೂರು: ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕಾದಾಟ ತೀವ್ರಗೊಳ್ಳುತ್ತಿದ್ದಂತೆ, ಅಹಿಂದ ಸಮಾವೇಶದ ಹೆಸರಿನಲ್ಲಿ ಭಾರೀ ರಾಜಕೀಯ ಚಟುವಟಿಕೆಗಳಿಗೆ ವೇಗ ಸಿಕ್ಕಿದೆ. ಮುಖ್ಯಮಂತ್ರಿ…
ಮೈಸೂರು: ಚಿರತೆಯೊಂದು ರಾತ್ರೋರಾತ್ರಿ ಬೀದಿ ನಾಯಿಯನ್ನು ಹೊತ್ತೊಯ್ದಿರುವ ಘಟನೆ ಮೈಸೂರಿನ ಹೊರವಲಯದ ಬೆಳಗಾವಿ ಗ್ರಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆಯಲ್ಲಿ ಕಾಡು…
ಬೆಂಗಳೂರು,- ನಿರಂತರ ಏರಿಕೆಯಿಂದಾಗಿ ಚಿನ್ನ, ಬೆಳ್ಳಿ ಬೆಲೆಯು ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ. ಇಂದು ಪ್ರತೀ ಗ್ರಾಂ ಚಿನ್ನಕ್ಕೆ (24 ಕ್ಯಾರೆಟ್)…
ಅಮೇರಿಕಾ: ಯುವ ರೋಗಿಯನ್ನು ಹಾಗೂ ಇತರ ಏಳು ಜನರನ್ನು ಸಾಗಿಸುತ್ತಿದ್ದ ಮೆಕ್ಸಿಕ್ನ ನೌಕಾಪಡೆಯ ಸಣ್ಣ ವಿಮಾನವು ಗಾಲ್ವೆಸ್ಟನ್ ಬಳಿ ಪತನಗೊಂಡು…
ಬೆಂಗಳೂರು: 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.…
ಬೆಂಗಳೂರು: ನಾಯಕತ್ವದ ಬದಲಾವಣೆಯ ವಿಚಾರವಾಗಿ ಹೈಕಮಾಂಡ್ ನಾಯಕರು ಹೇಳಿದಂತೆ ನಡೆದುಕೊಳ್ಳುತ್ತೇವೆ. ಸ್ಥಳೀಯ ನಾಯಕರೇ ಗೊಂದಲಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷ…