ಜಿಲ್ಲೆಗಳು

ಮನೆಗೆ ಮರಳಿದ ಪ್ರೀತಿಯವರ ತಂದೆ

ಮೈಸೂರು: ಪ್ರೊ. ಪ್ರೀತಿ ಶುಭಚಂದ್ರ ಅವರ ತಂದೆ ಇಂದು ಮಧ್ಯಾಹ್ನ ಸೆಂಟ್ ಫಿಲೋಮಿನ ಚಚ್೯ ಬಳಿಯ ಸತ್ಯನಾರಾಯಣ ದೇವಸ್ಥಾನ ದ ಬಳಿ ಸಿಕ್ಕಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ. 

ಮೈಸೂರು ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ಸಂಸ್ಥೆಯ ನಿವೃತ್ತ ನಿರ್ದೇಶಕರಾದ ಪ್ರೊ.ಪ್ರೀತಿ ಶ್ರೀಮಂಧರಕುಮಾರ್ (ಪ್ರೀತಿ ಶುಭಚಂದ್ರ) ಅವರ ತಂದೆ ಪ್ರೊ. ಎಸ್.ಎ.ಶ್ರೀಮಂಧರಕುಮಾರ್ ನಾಪತ್ತೆಯಾಗಿದ್ದರು ಎಂಬ ಮಾಹಿತಿಯನ್ನು ಕುಟುಂಬದವರು ಎಲ್ಲಾ ಬಂಧು ಮಿತ್ರರಿಗೆ, ಮಾಧ್ಯಮ ಮಿತ್ರರಿಗೆ ತಿಳಿಸಿದ್ದರು. ಹೀಗಾಗಿ ಈ ವರದಿ ಎಲ್ಲರಿಗೂ ಆದಷ್ಟು ಬೇಗ ತಲುಪಿ ಇಂದು ಮಧ್ಯಾಹ್ಣ ಸೆಂಟ್‌ ಫಿಲೋಮಿನ ಚರ್ಚ್‌ ಬಳಿಯ ಸತ್ಯನಾರಾಯಣ ದೇವಸ್ಥಾನದ ಬಳಿ ಸಿಕ್ಕಿದ್ದಾರೆ.  

ಪ್ರೊ. ಪ್ರೀತಿ ಶುಭಚಂದ್ರ ಅವರ ತಂದೆ ಸಿಕ್ಕಿರುವ ಫೋಟೋ ಹಂಚಿಕೊಂಡು, ಈ ವಿಷಯವನ್ನು ಎಲ್ಲೆಡೆ ಹರಡಿಸಿದ್ದಕ್ಕಾಗಿ ಮತ್ತು ನಿಮ್ಮ ಸ್ನೇಹಿತರೊಂದಿಗೆ ಪೋಸ್ಟ್ ಅನ್ನು ಹಂಚಿಕೊಂಡಿದ್ದಕ್ಕಾಗಿ ಎಲ್ಲರಿಗೂ ಧನ್ಯವಾದಗಳು ಎಂದು ವಾಟ್ಸ್‌ಆಪ್‌ ಸ್ಟೇಟಸ್‌ನಲ್ಲಿ ಬರೆದುಕೊಂಡಿದ್ದಾರೆ. ಒಟ್ಟಿನಲ್ಲಿ ಅವರ ತಂದೆ ಮರಳಿ ಸಿಕ್ಕಿರುವುದರಿಂದ ಆತಂಕಕ್ಕೆ ತೆರೆ ಬಿದ್ದು ಸಮಾಧಾನದ ನಿಟ್ಟುಸಿರು ಬಿಟ್ಟಿದ್ದಾರೆ. 

 

andolana

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

3 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

3 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

3 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

3 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

3 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

3 hours ago