ಜಿಲ್ಲೆಗಳು

ಹಣ್ಣೆಲೆ- ಚಿಗುರೆಲೆ ಭಾವನಾತ್ಮಕ ಬೆಸುಗೆಗೆ ‘ಸ್ವರಾಂಜಲಿ’ ಸಿದ್ಧತೆ

ಮೈಸೂರು: ಸಮಾನ ಮನಸ್ಕರ ತಂಡವು ‘ಸ್ವರಾಂಜಲಿ’ ಸಂಸ್ಥೆ ಮೂಲಕ ಅಜ್ಜ-ಅಜ್ಜಿ ಮತ್ತು ಮೊಮ್ಮಕ್ಕಳ ಭಾವನಾತ್ಮಕ ಸಂಬಂಧಕ್ಕೆ ಬೆಸುಗೆ ಹಾಕಲು ಮುಂದಾಗಿದ್ದು, ಹಿರಿಯ ನಾಗರಿಕರು ಮತ್ತು ಮಕ್ಕಳಿಗೆ ಚೇತೋಹಾರಿ ಮದ್ದು ನೀಡಲು ‘ಹಣ್ಣೆಲೆ-ಚಿಗುರೆಲೆ’ ಶೀರ್ಷಿಕೆಯಡಿ ವಿಶೇಷ ಕಾರ್ಯಕ್ರಮ ಆಯೋಜಿಸಿದೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಟ್ರಸ್ಟ್‌ನ ಮುಖ್ಯಸ್ಥ ಡಾ.ರಘುವೀರ್ ಮಾತನಾಡಿ, ಹಿರಿಯ ಚೇತನರಿಗೆ ಪುಟ್ಟ ಮಕ್ಕಳ ಹಾಗೂ ಪುಟ್ಟ ಮಕ್ಕಳಿಗೆ ಹಿರಿಯ ಚೇತನರ ಅವಶ್ಯಕತೆ, ಅನಿವಾರ್ಯತೆ ಮತ್ತು ದೊರೆಯದಿದ್ದಾಗ ಕಾಡುವ ಅನಿಶ್ಚಿತತೆ ಎಂಬುದರ ಬಗ್ಗೆ ತಮ್ಮ ಮನದಾಳದ ಮಾತುಗಳನ್ನು ದಾಖಲಿಸಿರುವ ಮೂರು ನಿಮಿಷದ ವಿಡಿಯೋ ಚಿತ್ರೀಕರಿಸಿ ಭಾಷೆ ಸ್ಪರ್ಧೆ ಆೋಂಜಿಸಲಾಗಿದೆ ಎಂದರು.
ಇದರಲ್ಲಿ ೬೦ ಮೇಲ್ಪಟ್ಟವರು ಹಾಗೂ ೧೪ ವರ್ಷದೊಳಗಿನವರು ಪಾಲ್ಗೊಳ್ಳಬಹುದಾಗಿದೆ. ಾಂವುದೇ ಭಾಷೆುಂಲ್ಲಿ ಮೂರು ನಿಮಿಷದ ಒಂದು ವಿಡಿೋಂ ಚಿತ್ರೀಕರಿಸಬೇಕು. ಭಾಷಣ ಓದುವಂತಿಲ್ಲ. ಮೊಬೈಲ್ ಫೋನ್ ನೋಡಿಕೊಂಡು ವಾತನಾಡಬೇಕು. ಬಳಿಕ ವಿಡಿೋಂ ತುಣುಕನ್ನು ಮಕ್ಕಳಾದರೆ ವಾಟ್ಸಾಪ್ ಸಂಖ್ಯೆ ೮೦೯೫೧ ೮೦೧೭೪ಕ್ಕೆ, ಹಿರಿುಂರಾದರೆ ೮೦೯೫೧ ೮೦೩೨೯ ಕ್ಕೆ ಕಳುಹಿಸಬೇಕು. ಕೊನೆ ದಿನಾಂಕ ನವೆಂಬರ್ ೧೫ ಆಗಿದೆ ಎಂದು ತಿಳಿಸಿದರು.
ಜೊತೆಗೆ, ೬೦ ವರ್ಷ ಮೇಲ್ಪಟ್ಟವರಿಗೆ ಗಾಯನ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ನ.೧೩ರಂದು ಬೆಳಿಗ್ಗೆ ೧೦ಕ್ಕೆ ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ನಾದಬ್ರಹ್ಮ ಸಂಗೀತ ಸಭಾಂಗಣದಲ್ಲಿ ಸ್ಪರ್ಧೆ ನಡೆಯಲಿದೆ. ಸ್ಪರ್ಧೆಯಲ್ಲಿ ಭಾಗವಹಿಸುವವರು ವಾದ್ಯ-ಕರೋಕೆ ಅಥವಾ ಯಾವುದೇ ಹಿಮ್ಮೇಳ ಇಲ್ಲದೇ ನಾಲ್ಕು ನಿಮಿಷಗಳ ಅವಧಿಯ ಗಾಯನ ಪ್ರಸ್ತುತ ಪಡಿಸಬಹುದು. ಗಾಯನಕ್ಕೆ ಭಾಷೆಯ ನಿರ್ಬಂಧ ಇರುವುದಿಲ್ಲ. ಸ್ಪರ್ಧೆಯಲ್ಲಿ ಭಾಗವಹಿಸುವವರು ವಯಸ್ಸನ್ನು ದೃಢೀಕರಿಸುವ ಆಧಾರ್ ಕಾರ್ಡ್ ಅಥವಾ ಇತರೆ ಯಾವುದಾದರೂ ದಾಖಲೆಯ ಜೆರಾಕ್ಸ್ ಪ್ರತಿ ವಿಳಾಸದ ಮತ್ತು ಮೊಬೈಲ್ ಸಂಖ್ಯೆಯನ್ನು ಮೊ.ಸಂ.9916830019, 6360369624,  ಮತ್ತು 998623005  ಗೆ ವಾಟ್ಸ್ ಆಪ್ ಮೂಲಕ ಕಳುಹಿಸಿ ನೋಂದಣಿ ಮಾಡಿಕೊಳ್ಳಬಹುದು ಎಂದು ವಿವರಿಸಿದರು.

ಡಾ.ಲಾವಣ್ಯ ಶೆಣೈ, ರೂಪಶ್ರೀ, ಆನಂದ್ ಮಧ್ವ, ಬಾಳಾಜಿ, ಮೀರಾ, ಶ್ರೀನಿವಾಸ್ ಹಾಜರಿದ್ದರು.

andolana

Recent Posts

ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ: ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು…

4 hours ago

ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…

4 hours ago

ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…

4 hours ago

ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಮುತ್ಯಾ

ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…

5 hours ago

ಟಿ.ನರಸೀಪುರ ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ: ಭಯಭೀತರಾದ ಜನತೆ

ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…

5 hours ago

ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ ನಿರ್ದಿಷ್ಟ ಮಾನದಂಡ- ಪರಿಸರ ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…

5 hours ago