ಜಿಲ್ಲೆಗಳು

ಹಣ್ಣೆಲೆ- ಚಿಗುರೆಲೆ ಭಾವನಾತ್ಮಕ ಬೆಸುಗೆಗೆ ‘ಸ್ವರಾಂಜಲಿ’ ಸಿದ್ಧತೆ

ಮೈಸೂರು: ಸಮಾನ ಮನಸ್ಕರ ತಂಡವು ‘ಸ್ವರಾಂಜಲಿ’ ಸಂಸ್ಥೆ ಮೂಲಕ ಅಜ್ಜ-ಅಜ್ಜಿ ಮತ್ತು ಮೊಮ್ಮಕ್ಕಳ ಭಾವನಾತ್ಮಕ ಸಂಬಂಧಕ್ಕೆ ಬೆಸುಗೆ ಹಾಕಲು ಮುಂದಾಗಿದ್ದು, ಹಿರಿಯ ನಾಗರಿಕರು ಮತ್ತು ಮಕ್ಕಳಿಗೆ ಚೇತೋಹಾರಿ ಮದ್ದು ನೀಡಲು ‘ಹಣ್ಣೆಲೆ-ಚಿಗುರೆಲೆ’ ಶೀರ್ಷಿಕೆಯಡಿ ವಿಶೇಷ ಕಾರ್ಯಕ್ರಮ ಆಯೋಜಿಸಿದೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಟ್ರಸ್ಟ್‌ನ ಮುಖ್ಯಸ್ಥ ಡಾ.ರಘುವೀರ್ ಮಾತನಾಡಿ, ಹಿರಿಯ ಚೇತನರಿಗೆ ಪುಟ್ಟ ಮಕ್ಕಳ ಹಾಗೂ ಪುಟ್ಟ ಮಕ್ಕಳಿಗೆ ಹಿರಿಯ ಚೇತನರ ಅವಶ್ಯಕತೆ, ಅನಿವಾರ್ಯತೆ ಮತ್ತು ದೊರೆಯದಿದ್ದಾಗ ಕಾಡುವ ಅನಿಶ್ಚಿತತೆ ಎಂಬುದರ ಬಗ್ಗೆ ತಮ್ಮ ಮನದಾಳದ ಮಾತುಗಳನ್ನು ದಾಖಲಿಸಿರುವ ಮೂರು ನಿಮಿಷದ ವಿಡಿಯೋ ಚಿತ್ರೀಕರಿಸಿ ಭಾಷೆ ಸ್ಪರ್ಧೆ ಆೋಂಜಿಸಲಾಗಿದೆ ಎಂದರು.
ಇದರಲ್ಲಿ ೬೦ ಮೇಲ್ಪಟ್ಟವರು ಹಾಗೂ ೧೪ ವರ್ಷದೊಳಗಿನವರು ಪಾಲ್ಗೊಳ್ಳಬಹುದಾಗಿದೆ. ಾಂವುದೇ ಭಾಷೆುಂಲ್ಲಿ ಮೂರು ನಿಮಿಷದ ಒಂದು ವಿಡಿೋಂ ಚಿತ್ರೀಕರಿಸಬೇಕು. ಭಾಷಣ ಓದುವಂತಿಲ್ಲ. ಮೊಬೈಲ್ ಫೋನ್ ನೋಡಿಕೊಂಡು ವಾತನಾಡಬೇಕು. ಬಳಿಕ ವಿಡಿೋಂ ತುಣುಕನ್ನು ಮಕ್ಕಳಾದರೆ ವಾಟ್ಸಾಪ್ ಸಂಖ್ಯೆ ೮೦೯೫೧ ೮೦೧೭೪ಕ್ಕೆ, ಹಿರಿುಂರಾದರೆ ೮೦೯೫೧ ೮೦೩೨೯ ಕ್ಕೆ ಕಳುಹಿಸಬೇಕು. ಕೊನೆ ದಿನಾಂಕ ನವೆಂಬರ್ ೧೫ ಆಗಿದೆ ಎಂದು ತಿಳಿಸಿದರು.
ಜೊತೆಗೆ, ೬೦ ವರ್ಷ ಮೇಲ್ಪಟ್ಟವರಿಗೆ ಗಾಯನ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ನ.೧೩ರಂದು ಬೆಳಿಗ್ಗೆ ೧೦ಕ್ಕೆ ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ನಾದಬ್ರಹ್ಮ ಸಂಗೀತ ಸಭಾಂಗಣದಲ್ಲಿ ಸ್ಪರ್ಧೆ ನಡೆಯಲಿದೆ. ಸ್ಪರ್ಧೆಯಲ್ಲಿ ಭಾಗವಹಿಸುವವರು ವಾದ್ಯ-ಕರೋಕೆ ಅಥವಾ ಯಾವುದೇ ಹಿಮ್ಮೇಳ ಇಲ್ಲದೇ ನಾಲ್ಕು ನಿಮಿಷಗಳ ಅವಧಿಯ ಗಾಯನ ಪ್ರಸ್ತುತ ಪಡಿಸಬಹುದು. ಗಾಯನಕ್ಕೆ ಭಾಷೆಯ ನಿರ್ಬಂಧ ಇರುವುದಿಲ್ಲ. ಸ್ಪರ್ಧೆಯಲ್ಲಿ ಭಾಗವಹಿಸುವವರು ವಯಸ್ಸನ್ನು ದೃಢೀಕರಿಸುವ ಆಧಾರ್ ಕಾರ್ಡ್ ಅಥವಾ ಇತರೆ ಯಾವುದಾದರೂ ದಾಖಲೆಯ ಜೆರಾಕ್ಸ್ ಪ್ರತಿ ವಿಳಾಸದ ಮತ್ತು ಮೊಬೈಲ್ ಸಂಖ್ಯೆಯನ್ನು ಮೊ.ಸಂ.9916830019, 6360369624,  ಮತ್ತು 998623005  ಗೆ ವಾಟ್ಸ್ ಆಪ್ ಮೂಲಕ ಕಳುಹಿಸಿ ನೋಂದಣಿ ಮಾಡಿಕೊಳ್ಳಬಹುದು ಎಂದು ವಿವರಿಸಿದರು.

ಡಾ.ಲಾವಣ್ಯ ಶೆಣೈ, ರೂಪಶ್ರೀ, ಆನಂದ್ ಮಧ್ವ, ಬಾಳಾಜಿ, ಮೀರಾ, ಶ್ರೀನಿವಾಸ್ ಹಾಜರಿದ್ದರು.

andolana

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

11 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

14 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

14 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

15 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

15 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

15 hours ago