ಜಿಲ್ಲೆಗಳು

೬ನೇ ವರ್ಷದ ರಾಜಶೇಖರ ಕೋಟಿ ಸ್ಮರಣಾರ್ಥ ಪ್ರಶಸ್ತಿ ಪ್ರಧಾನ

ಮೈಸೂರು: ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯಿಂದ ನೀಡುವ ಆಂದೋಲನ ದಿನಪತ್ರಿಕೆಯ ಸಂಸ್ಥಾಪಕ ಸಂಪಾದಕರಾದ ದಿವಂಗತ ರಾಜಶೇಖರ ಅವರ ೬ನೇ ವರ್ಷದ ಪುಣ್ಯಸ್ಮರಣಾರ್ಥ ಸೇವಾಭೂಷಣ ಪ್ರಶಸ್ತಿ ನೀಡಲಾಗುತ್ತಿದೆ.
ಇತಿಹಾಸ ತಜ್ಞ ಪ್ರೊ.ಪಿ.ವಿ.ನಂಜರಾಜ ಆರಸ್‌ ಹಾಗೂ ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್‌ ಅವರನ್ನು ಆಯ್ಕೆ ಮಾಡಲಾಗಿದೆ. ನವೆಂಬರ್‌.೩೦ರಂದು ಕಲಾಮಂದಿರದ ಆವರಣದ ಕಿರುರಂಗಮಂದಿರದಲ್ಲಿ ನಡೆಯುವ ಕನ್ನಡ ಹಬ್ಬ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಅಧ್ಯಕ್ಷ ಎಚ್‌.ಎಲ್‌.ಯಮುನಾ ತಿಳಿಸಿದ್ದಾರೆ.

andolanait

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

3 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

5 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

13 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

14 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

14 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

14 hours ago