ಜಿಲ್ಲೆಗಳು

ಜಿ.ಪಿ.ಸತೀಶ್‌ಗೆ ಪ್ರಧಾನಿ ಮೋದಿ ಪ್ರಶಂಸಾ ಪತ್ರ

ಮೈಸೂರು: ನಗರದ ವಿ.ವಿ.ಮೊಹಲ್ಲಾ ನಿವಾಸಿ, ಸಮಾಜ ಸೇವಕರಾದ ಜಿ.ಪಿ.ಸತೀಶ್ ಅವರ ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳ ಸೇವೆ ಗುರುತಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನಾ ಪತ್ರ ಬರೆದಿದ್ದಾರೆ. ಕರ್ತವ್ಯ ಕಾಲವೇ ಅಮೃತ ಘಳಿಗೆ, ಭೂತ ಕಾಲವು ಪರಿಮಿತವಾದುದು, ಭವಿಷ್ಯ ಕಾಲ ಅಪರಿಮಿತವಾದುದು, ರಾಷ್ಟ್ರ ಯಾವಾಗಲೂ ಮೊದಲು ನಿಮ್ಮ ಪ್ರಯತ್ನಗಳು ನಮ್ಮ ರಾಷ್ಟ್ರ ಮತ್ತು ಪ್ರಗತಿಯನ್ನು ಪ್ರಜ್ವಲಿಸುವತ್ತ ನಿರಂತರವಾಗಿರಲಿ ಎಂದು ಪತ್ರದಲ್ಲಿ ಹಾರೈಸಿದ್ದಾರೆ.

೨೦೨೩ನೇ ವರ್ಷವು ಸಕಾರಾತ್ಮಕ ಬದಲಾವಣೆಗಳು, ಗುರಿ ಮತ್ತು ಯಶಸ್ಸಿನ ಮರೆಯಲಾಗದ ವರ್ಷವಾಗಿರಲೆಂದು ತಮ್ಮ ಶುಭ ಸಂದೇಶದಲ್ಲಿ ತಿಳಿಸಿದ್ದಾರೆ. ಸತೀಶ್ ಅವರು ಈ ಹಿಂದೆ ಸುಮಾರು ೨೦ ವರ್ಷಗಳಿಗೂ ಹೆಚ್ಚು ಕಾಲ ನಗರದ ಲ್ಯಾನ್ಸ್‌ಡೌನ್ ಕಟ್ಟಡದಲ್ಲಿ ಬೆರಳಚ್ಚುಗಾರರಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

andolanait

Recent Posts

ಕೊಲೆ | ಶವವನ್ನು ಪಾಳು ಮನೆ ಮುಂದೆ ಎಸೆದು ಹೋದ ದುಷ್ಕರ್ಮಿ

ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…

6 hours ago

ಟಿ-20 ವಿಶ್ವಕಪ್‌ : ಇಟಲಿ ಮಣಿಸಿ ದಾಖಲೆ ಬರೆದ ಸ್ಕಾಟ್ಲೆಂಡ್‌

ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…

6 hours ago

ಈ ಊರಲ್ಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದೆ ಬೀಳುತ್ತೆ 30 ಸಾವಿರ ದಂಡ

ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…

6 hours ago

2027 ಸೆ.3ಕ್ಕೆ ಅಟ್ಲಾಂಟಾದಲ್ಲಿ 9ನೇ ನಾವಿಕ ವಿಶ್ವ ಸಮ್ಮೇಳನ

ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…

7 hours ago

ಉಕ್ಕು ಉದ್ಯಮಕ್ಕೆ ಮತ್ತಷ್ಟು ಬಲ ; ₹11,887 ಕೋಟಿ ಹೂಡಿಕೆ

ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…

7 hours ago

ಬಂಡೀಪುರದಲ್ಲಿ ಅಂತರಾಷ್ಟ್ರೀಯ ಬಿಗ್‌ ಕ್ಯಾಟ್‌ ಶೃಂಗಸಭೆ : 23 ದೇಶದ ವಿಜ್ಞಾನಿಗಳು ಭಾಗಿ

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…

8 hours ago