ಜಿಲ್ಲೆಗಳು

ಜಿ.ಪಿ.ಸತೀಶ್‌ಗೆ ಪ್ರಧಾನಿ ಮೋದಿ ಪ್ರಶಂಸಾ ಪತ್ರ

ಮೈಸೂರು: ನಗರದ ವಿ.ವಿ.ಮೊಹಲ್ಲಾ ನಿವಾಸಿ, ಸಮಾಜ ಸೇವಕರಾದ ಜಿ.ಪಿ.ಸತೀಶ್ ಅವರ ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳ ಸೇವೆ ಗುರುತಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನಾ ಪತ್ರ ಬರೆದಿದ್ದಾರೆ. ಕರ್ತವ್ಯ ಕಾಲವೇ ಅಮೃತ ಘಳಿಗೆ, ಭೂತ ಕಾಲವು ಪರಿಮಿತವಾದುದು, ಭವಿಷ್ಯ ಕಾಲ ಅಪರಿಮಿತವಾದುದು, ರಾಷ್ಟ್ರ ಯಾವಾಗಲೂ ಮೊದಲು ನಿಮ್ಮ ಪ್ರಯತ್ನಗಳು ನಮ್ಮ ರಾಷ್ಟ್ರ ಮತ್ತು ಪ್ರಗತಿಯನ್ನು ಪ್ರಜ್ವಲಿಸುವತ್ತ ನಿರಂತರವಾಗಿರಲಿ ಎಂದು ಪತ್ರದಲ್ಲಿ ಹಾರೈಸಿದ್ದಾರೆ.

೨೦೨೩ನೇ ವರ್ಷವು ಸಕಾರಾತ್ಮಕ ಬದಲಾವಣೆಗಳು, ಗುರಿ ಮತ್ತು ಯಶಸ್ಸಿನ ಮರೆಯಲಾಗದ ವರ್ಷವಾಗಿರಲೆಂದು ತಮ್ಮ ಶುಭ ಸಂದೇಶದಲ್ಲಿ ತಿಳಿಸಿದ್ದಾರೆ. ಸತೀಶ್ ಅವರು ಈ ಹಿಂದೆ ಸುಮಾರು ೨೦ ವರ್ಷಗಳಿಗೂ ಹೆಚ್ಚು ಕಾಲ ನಗರದ ಲ್ಯಾನ್ಸ್‌ಡೌನ್ ಕಟ್ಟಡದಲ್ಲಿ ಬೆರಳಚ್ಚುಗಾರರಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

andolanait

Recent Posts

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

3 hours ago

ನೀಟ್-ಯುಜಿ ಪತ್ರಿಕೆ ಸೋರಿಕೆ ಪ್ರಕರಣ : ವೈದ್ಯ ಸೇರಿ ಇಬ್ಬರ ಬಂಧನ

ಹೊಸದಿಲ್ಲಿ : ನೀಟ್ ಯುಜಿ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಲಾತೂರ್ ಮೂಲದ ವೈದ್ಯರು ಮತ್ತು ಪುಣೆಯ ಕೋಚಿಂಗ್ ಸಂಸ್ಥೆಯ ಭೌತಶಾಸ್ತ್ರ…

4 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ!

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

5 hours ago

ಎಂ.ಬಿ.ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲು

ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ…

5 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

5 hours ago

ಜೂನ್ 4ರಿಂದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ : ಈಶ್ವರ ಖಂಡ್ರೆ

ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…

6 hours ago