ಜಿಲ್ಲೆಗಳು

ಜಿ.ಪಿ.ಸತೀಶ್‌ಗೆ ಪ್ರಧಾನಿ ಮೋದಿ ಪ್ರಶಂಸಾ ಪತ್ರ

ಮೈಸೂರು: ನಗರದ ವಿ.ವಿ.ಮೊಹಲ್ಲಾ ನಿವಾಸಿ, ಸಮಾಜ ಸೇವಕರಾದ ಜಿ.ಪಿ.ಸತೀಶ್ ಅವರ ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳ ಸೇವೆ ಗುರುತಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನಾ ಪತ್ರ ಬರೆದಿದ್ದಾರೆ. ಕರ್ತವ್ಯ ಕಾಲವೇ ಅಮೃತ ಘಳಿಗೆ, ಭೂತ ಕಾಲವು ಪರಿಮಿತವಾದುದು, ಭವಿಷ್ಯ ಕಾಲ ಅಪರಿಮಿತವಾದುದು, ರಾಷ್ಟ್ರ ಯಾವಾಗಲೂ ಮೊದಲು ನಿಮ್ಮ ಪ್ರಯತ್ನಗಳು ನಮ್ಮ ರಾಷ್ಟ್ರ ಮತ್ತು ಪ್ರಗತಿಯನ್ನು ಪ್ರಜ್ವಲಿಸುವತ್ತ ನಿರಂತರವಾಗಿರಲಿ ಎಂದು ಪತ್ರದಲ್ಲಿ ಹಾರೈಸಿದ್ದಾರೆ.

೨೦೨೩ನೇ ವರ್ಷವು ಸಕಾರಾತ್ಮಕ ಬದಲಾವಣೆಗಳು, ಗುರಿ ಮತ್ತು ಯಶಸ್ಸಿನ ಮರೆಯಲಾಗದ ವರ್ಷವಾಗಿರಲೆಂದು ತಮ್ಮ ಶುಭ ಸಂದೇಶದಲ್ಲಿ ತಿಳಿಸಿದ್ದಾರೆ. ಸತೀಶ್ ಅವರು ಈ ಹಿಂದೆ ಸುಮಾರು ೨೦ ವರ್ಷಗಳಿಗೂ ಹೆಚ್ಚು ಕಾಲ ನಗರದ ಲ್ಯಾನ್ಸ್‌ಡೌನ್ ಕಟ್ಟಡದಲ್ಲಿ ಬೆರಳಚ್ಚುಗಾರರಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

andolanait

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

5 hours ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

5 hours ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

6 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

6 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

7 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

7 hours ago