Mysore
24
overcast clouds

Social Media

ಭಾನುವಾರ, 14 ಜೂನ್ 2026
Light
Dark

ಖಾಸಗಿ ಶಾಲಾ ವಾಹನ ಬೈಕ್‌ ನಡುವೆ ಡಿಕ್ಕಿ : ಸವಾರ ಸಾವು

ಮೈಸೂರು : ಖಾಸಗಿ ಶಾಲಾ ವಾಹನ ಮತ್ತು ಬೈಕ್ ಗಳ ನಡುವೆ ಅಪಘಾತ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕೃಷ್ಣರಾಜನಗರ ಪಟ್ಟಣದ ಮೈಸೂರು ಹಾಸನ ಮುಖ್ಯ ರಸ್ತೆಯ ಯಮಹ ಶೋರೂಮ್ ಮುಂಭಾಗದ  ಖಾಸಗಿ ವಿದ್ಯಾಸಂಸ್ಥೆಯ ಶಾಲಾ ವಾಹನ ಮತ್ತು ಬೈಕುಗಳ ನಡುವೆ ಅಪಘಾತ ಸಂಭವಿಸಿದೆ.

ಹೊಸೂರು ಗ್ರಾಮದ ಸುಬ್ಬರಾಜು ಎಂಬುವರ ಪುತ್ರ ಸಂತೋಷ್ ಕುಮಾರ್ ಎಂಬಾತ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ್ದಾರೆ ಅವರನ್ನು ಪಟ್ಟಣದ ವಿಸ್ಮಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಈ ಪ್ರಕರಣ ಕೃಷ್ಣರಾಜನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!