ಜಿಲ್ಲೆಗಳು

ಖಾಸಗಿ ಶಾಲಾ ವಾಹನ ಬೈಕ್‌ ನಡುವೆ ಡಿಕ್ಕಿ : ಸವಾರ ಸಾವು

ಮೈಸೂರು : ಖಾಸಗಿ ಶಾಲಾ ವಾಹನ ಮತ್ತು ಬೈಕ್ ಗಳ ನಡುವೆ ಅಪಘಾತ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕೃಷ್ಣರಾಜನಗರ ಪಟ್ಟಣದ ಮೈಸೂರು ಹಾಸನ ಮುಖ್ಯ ರಸ್ತೆಯ ಯಮಹ ಶೋರೂಮ್ ಮುಂಭಾಗದ  ಖಾಸಗಿ ವಿದ್ಯಾಸಂಸ್ಥೆಯ ಶಾಲಾ ವಾಹನ ಮತ್ತು ಬೈಕುಗಳ ನಡುವೆ ಅಪಘಾತ ಸಂಭವಿಸಿದೆ.

ಹೊಸೂರು ಗ್ರಾಮದ ಸುಬ್ಬರಾಜು ಎಂಬುವರ ಪುತ್ರ ಸಂತೋಷ್ ಕುಮಾರ್ ಎಂಬಾತ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ್ದಾರೆ ಅವರನ್ನು ಪಟ್ಟಣದ ವಿಸ್ಮಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಈ ಪ್ರಕರಣ ಕೃಷ್ಣರಾಜನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

andolanait

Recent Posts

ಗಾಂಧಿಯ ಸರಳತೆಯತ್ತ ನಡೆಯುತ್ತಿರುವ ಯುವಜನತೆ

ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…

2 hours ago

ಮಾರ್ಟಿನ್ ಲೂಥರ್ ಕಿಂಗ್ ಕಣ್ಣಲ್ಲಿ ಮಹಾತ್ಮ ಗಾಂಧಿ…

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಭಗವಂತ ಯೇಸು ನಮಗೆ ದಾರಿ ಅಂದರೆ, ಶಾಂತಿ…

2 hours ago

ಮಾಂಸಾಹಾರ ಬಿಟ್ಟರೂ ಮಿತ್ರನ ಗೆಳೆತನ ಬಿಡಲಾಗಲಿಲ್ಲ

ಗಾಂಧಿ ಅಭಿಯಾನ ಅರಿವಿನ ಯಾನ ಗೊತ್ತಾಗಿದ್ದ ದಿನ ಬಂತು. ನನ್ನ ಆಗಿನ ಸ್ಥಿತಿಯನ್ನು ವರ್ಣಿಸುವುದು ಕಷ್ಟ. ಒಂದು ಕಡೆ ಸುಧಾರಣೆಯ ಮಾರ್ಗದ…

2 hours ago

ಡಿಕೆಶಿ ಸಂಪುಟದಲ್ಲಿ ಯಾರ‍್ಯಾರಿಗೆ ಒಲಿಯಲಿದೆ ಮಂತ್ರಿ ಸ್ಥಾನ?

ಕೆ.ಬಿ.ರಮೇಶನಾಯಕ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್‌ಗೆ ಮಂತ್ರಿ ಸ್ಥಾನ ಸಾಧ್ಯತೆ ಎಚ್‌ಸಿಎಂಗೆ ಪ್ರಬಲ ಖಾತೆ ಕೊಡಿಸಲು ಹೈಕಮಾಂಡ್ ಮಟ್ಟದಲ್ಲಿ…

2 hours ago

ಈ ಬಾರಿ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಕೋಟೆ: ಮೈಸೂರು ಪ್ರಾಂತ್ಯದ ನಾಯಕ ಸಮುದಾಯದ ಏಕೈಕ ಶಾಸಕರಾಗಿರುವುದು ಪ್ಲಸ್ ಪಾಯಿಂಟ್ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

2 hours ago

ಕಂದಾಯ ದಾಖಲೆಯಲ್ಲಿ ೪ ವಾರ್ಡ್‌ಗಳೇ ನಾಪತ್ತೆ!

ಎಸ್.ಎಸ್.ಭಟ್ ನಂಜನಗೂಡು ನಗರಸಭೆಯಲ್ಲಿ ೩೧ ವಾರ್ಡ್‌ಗಳು, ಕಂದಾಯ ಇಲಾಖೆಯಲ್ಲಿ ೨೭ ವಾರ್ಡ್‌ಗಳು ನಂಜನಗೂಡು: ಪುರಸಭೆ ನಗರಸಭೆಯಾಗಿ ಬಡ್ತಿ ಹೊಂದಿ ೨೭…

2 hours ago