ಮೈಸೂರು : ‘ಆಂದೋಲನ 50 ಸಾರ್ಥಕ ಪಯಣ’ದ ಪ್ರಯುಕ್ತ ‘ಆಂದೋಲನ’ ದಿನಪತ್ರಿಕೆಯ ವತಿಯಿಂದ ಆಯೋಜಿಸಿದ್ದ ವನ್ಯಜೀವಿ ಛಾಯಾಚಿತ್ರ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಭಾನುವಾರ ಆಂದೋಲನ ಕಚೇರಿಯಲ್ಲಿ ಬಹುಮಾನ ವಿತರಿಸಲಾಯಿತು.
ಪ್ರಥಮ ಸ್ಥಾನಗಳಿಸಿದ ವಿನೋದ್ ಕುಮಾರ್ ಪರವಾಗಿ ಅವರ ಪತ್ನಿ ಅಲುಮೇಲು ಅವರು ಪ್ರಶಸ್ತಿಯೊಂದಿಗೆ ನಗದು ಬಹುಮಾನವನ್ನು ಆಂದೋಲನ ಕಚೇರಿಯಲ್ಲಿ ಸ್ವೀಕರಿಸಿದರು. ವನ್ಯಜೀವಿ ಛಾಯಾಗ್ರಾಹಕರಾದ ದಿನೇಶ್ ಬಸವಾಪಟ್ಟಣ ಮತ್ತು ಛಾಯಾ ಸುನೀಲ್ ಅವರು ಬಹುಮಾನ ನೀಡಿದರು.
ಸ್ಪರ್ಧೆಯಲ್ಲಿ ಸುಮಾರು 200ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು. ಈ ಪೈಕಿ ಪ್ರಥಮ, ದ್ವಿತೀಯ, ತೃತೀಯ ಮತ್ತು ಎರಡು ಸಮಾಧಾನಕರ ಬಹುಮಾನಗಳನ್ನು ಘೋಷಣೆ ಮಾಡಲಾಗಿತ್ತು.
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…