ಜಿಲ್ಲೆಗಳು

ಕುಂದುಕೊರತೆ ನಿವಾರಿಸುವಂತೆ ಜಿ ಟಿ ದೇವೇಗೌಡರಿಗೆ ಮನವಿ

ಮೈಸೂರು: ನೇತಾಜಿ ನಗರ ಬಡಾವಣೆಯ ನಾಗರಿಕ ಸೌಲಭ್ಯಗಳ ಕುಂದು ಕೊರತೆಗಳನ್ನು ತಕ್ಷಣ ಬಗೆಹರಿಸುವಂತೆ ಬಡಾವಣೆಯ ನಿವಾಸಿಗಳು ಇಂದು ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡರಿಗೆ ಮನವಿ ಸಲ್ಲಿಸಿದರು.

ಈ ಹಿಂದೆ ಹಲವಾರು ಮನವಿಗಳನ್ನು ಕೊಟ್ಟಿದ್ದರೂ ಸಹ ಬಡಾವಣೆಯ ರಸ್ತೆ, ಚರಂಡಿ ವ್ಯವಸ್ಥೆ, ಬೀದಿ ದೀಪ ಮುಂತಾದ ಮೂಲಭೂತ ನಾಗರಿಕ ಸೌಲಭ್ಯಗಳ ಕುಂದು ಕೊರತೆಗಳನ್ನು ಪರಿಹರಿಸಲು ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲದಿರುವುದನ್ನು ಬಡಾವಣೆಯ ನಿವಾಸಿಗಳು ಶಾಸಕರ ಗಮನಕ್ಕೆ ತಂದರು.
ಚುನಾವಣೆಯ ನೀತಿ ಸಂಹಿತೆ ಜಾರಿಯಾಗುವ ಮುನ್ನವೇ ಬಡಾವಣೆಯ ಕೆಲಸಗಳನ್ನು ಪ್ರಾರಂಭಿಸಲು ಶಾಸಕರಿಗೆ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ನೇತಾಜಿ ನಗರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಚ್ ಎಂ ಉಮೇಶ್, ಪರಿಸರ ಬಳಗದ ಸಂಸ್ಥಾಪಕ ಸದಸ್ಯ ಪರಶುರಾಮೇಗೌಡ, ಮತ್ತು ಬಡಾವಣೆಯ ನಿವಾಸಿಗಳಾದ ನರಸಿಂಹ , ರಾಜಗೋಪಾಲ್,ಜವರೇಶ್, ಗಂಟಯ್ಯ,ಆನಂದಮೂರ್ತಿ, ಬಸಪ್ಪ, ನಾಗಪ್ಪ , ಸವಿತಾ , ಜಯಲಕ್ಷ್ಮಿ, ವನಜಾ, ಆಶಾ, ಸತೀಶ್ ಮಹಂತ, ಗಣೇಶ್ ಕಿಣಿ , ಚಂದ್ರಶೇಖರ್,ವಿನೋದಿನಿ, ಸುಜಾತ, ಚಿಕ್ಕತಾಯಮ್ಮ , ಪುಟ್ಟಸ್ವಾಮಿ, ಕುಮಾರ್, ಶಿವರಾಂ, ಮುಂತಾದವರು ಇದ್ದರು.

andolanait

Recent Posts

ಮುನ್ನೆಲೆಗೆ ಬಂದ ಮಾನವ – ವನ್ಯಜೀವಿ ಸಂಘರ್ಷ ಚರ್ಚೆ

ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ;…

22 mins ago

ಕೊಡಗಿನಲ್ಲಿದ್ದನೊಬ್ಬ ಚೆ ಗುವೆರ!

ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…

40 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.21 ಗುರುವಾರ

2 hours ago

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

10 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

13 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

14 hours ago