ಹನೂರು : ಪಟ್ಟಣದ ಜಾ. ದಳ ಕಚೇರಿಯಲ್ಲಿ ಜಾ.ದಳ ಮುಖಂಡ ಎಂಆರ್ ಮಂಜುನಾಥ್ ಸಾರ್ವಜನಿಕರು ಹಾಗೂ ಕಾರ್ಯಕರ್ತರ ಕುಂದು ಕೊರತೆ ಆಲಿಸಿದರು.
ಕೌದಳ್ಳಿ,ರಾಮಾಪುರ, ಮ, ಬೆಟ್ಟ, ಬಂಡಳ್ಳಿ ಧನಗೆರೆ,ಪಿಜಿ ಪಾಳ್ಯ ಸೇರಿದಂತೆ ವಿವಿಧ ಗ್ರಾಮಗಳಿಂದ ಬಂದಂತಹ ಸಾರ್ವಜನಿಕರು ಹಾಗೂ ಕಾರ್ಯಕರ್ತರು ತಮ್ಮ ಕಷ್ಟಗಳನ್ನು ಜೆಡಿಎಸ್ ಮುಖಂಡ ಎಮ್ ಆರ್ ಮಂಜುನಾಥ್ ರವರ ಜೊತೆ ಹಂಚಿಕೊಂಡರು. ಈ ಸಂದರ್ಭದಲ್ಲಿ ಮಂಜುನಾಥ್ ಆಪರೇಷನ್ ರೋಗಿಗಳಿಗೆ ಸ್ಥಳದಲ್ಲಿ ವೈಯಕ್ತಿಕ ಸಹಾಯ ಮಾಡಿದರು. ಉಳಿದ ರೋಗಿಗಳನ್ನು ಬೆಂಗಳೂರಿಗೆ ಕರೆತರುವಂತೆ ತಮ್ಮ ಆಪ್ತ ಸಹಾಯಕರಿಗೆ ಸೂಚನೆ ನೀಡಿ ತಮ್ಮ ಆರೋಗ್ಯದ ಕಡೆ ಒತ್ತು ನೀಡುವಂತೆ ಸಲಹೆ ನೀಡಿದರು.
ಇನ್ನು ಹತ್ತಕ್ಕೂ ಹೆಚ್ಚು ಮಕ್ಕಳ ವಿದ್ಯಾಭ್ಯಾಸಕ್ಕೆ ವೈಯಕ್ತಿಕ ಧನ ಸಹಾಯ ಮಾಡಿದರು. ಒಟ್ಟಾರೆ ಬಂದಿದ್ದಂತಹ ಕಾರ್ಯಕರ್ತರಿಗೆ ತಮ್ಮ ಕೈಲಾದ ಮಟ್ಟಿಗೆ ಸ್ಪಂದಿಸಿದ ಜೆಡಿಎಸ್ ಎಂ ಆರ್ ಮಂಜುನಾಥ್ ರವರ ಕಾರ್ಯವೈಖರಿಯನ್ನು ನೆರೆದಿದ್ದವರು ಪ್ರಶಂಶಿಸಿದರು.
ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…
ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…