ಹನೂರು : ಪಟ್ಟಣದ ಜಾ. ದಳ ಕಚೇರಿಯಲ್ಲಿ ಜಾ.ದಳ ಮುಖಂಡ ಎಂಆರ್ ಮಂಜುನಾಥ್ ಸಾರ್ವಜನಿಕರು ಹಾಗೂ ಕಾರ್ಯಕರ್ತರ ಕುಂದು ಕೊರತೆ ಆಲಿಸಿದರು.
ಕೌದಳ್ಳಿ,ರಾಮಾಪುರ, ಮ, ಬೆಟ್ಟ, ಬಂಡಳ್ಳಿ ಧನಗೆರೆ,ಪಿಜಿ ಪಾಳ್ಯ ಸೇರಿದಂತೆ ವಿವಿಧ ಗ್ರಾಮಗಳಿಂದ ಬಂದಂತಹ ಸಾರ್ವಜನಿಕರು ಹಾಗೂ ಕಾರ್ಯಕರ್ತರು ತಮ್ಮ ಕಷ್ಟಗಳನ್ನು ಜೆಡಿಎಸ್ ಮುಖಂಡ ಎಮ್ ಆರ್ ಮಂಜುನಾಥ್ ರವರ ಜೊತೆ ಹಂಚಿಕೊಂಡರು. ಈ ಸಂದರ್ಭದಲ್ಲಿ ಮಂಜುನಾಥ್ ಆಪರೇಷನ್ ರೋಗಿಗಳಿಗೆ ಸ್ಥಳದಲ್ಲಿ ವೈಯಕ್ತಿಕ ಸಹಾಯ ಮಾಡಿದರು. ಉಳಿದ ರೋಗಿಗಳನ್ನು ಬೆಂಗಳೂರಿಗೆ ಕರೆತರುವಂತೆ ತಮ್ಮ ಆಪ್ತ ಸಹಾಯಕರಿಗೆ ಸೂಚನೆ ನೀಡಿ ತಮ್ಮ ಆರೋಗ್ಯದ ಕಡೆ ಒತ್ತು ನೀಡುವಂತೆ ಸಲಹೆ ನೀಡಿದರು.
ಇನ್ನು ಹತ್ತಕ್ಕೂ ಹೆಚ್ಚು ಮಕ್ಕಳ ವಿದ್ಯಾಭ್ಯಾಸಕ್ಕೆ ವೈಯಕ್ತಿಕ ಧನ ಸಹಾಯ ಮಾಡಿದರು. ಒಟ್ಟಾರೆ ಬಂದಿದ್ದಂತಹ ಕಾರ್ಯಕರ್ತರಿಗೆ ತಮ್ಮ ಕೈಲಾದ ಮಟ್ಟಿಗೆ ಸ್ಪಂದಿಸಿದ ಜೆಡಿಎಸ್ ಎಂ ಆರ್ ಮಂಜುನಾಥ್ ರವರ ಕಾರ್ಯವೈಖರಿಯನ್ನು ನೆರೆದಿದ್ದವರು ಪ್ರಶಂಶಿಸಿದರು.
ಮಂಡ್ಯ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ ಜಿಲ್ಲೆಯಲ್ಲಿನ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು ಎಂದು…
ಮಂಡ್ಯ: ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಮಂಡ್ಯ ಶಾಸಕ ರವಿಕುಮಾರ್ ತಿಳಿಸಿದರು. ಮಂಡ್ಯ ತಾಲ್ಲೂಕಿನ…
ಮೈಸೂರು: ದಲಿತರೇ ಸಿಎಂ ಆಗಿದ್ದರೂ ಸಿದ್ದರಾಮಯ್ಯ ಅವರಷ್ಟು ದಲಿತರಿಗೆ ಕಾರ್ಯಕ್ರಮ ಕೊಡುತ್ತಿರಲಿಲ್ಲ ಎಂದು ಪರಿಷತ್ ಸದಸ್ಯ ಕೆ.ಶಿವಕುಮಾರ್ ಸಿಎಂ ಸಿದ್ದರಾಮಯ್ಯರನ್ನು…
ಮೈಸೂರು: ವೈಚಾರಿಕ, ವೈಜ್ಞಾನಿಕ ಶಿಕ್ಷಣ ಪಡೆಯದಿದ್ದರೆ ನಾವೆಲ್ಲಾ ಮೌಡ್ಯಕ್ಕೆ ದಾಸರಾಗುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾನಸ…
ಮೈಸೂರು: 2028ರವರೆಗೂ ಸಿದ್ದರಾಮಯ್ಯ ತಮ್ಮ ಅವಧಿಯನ್ನು ಪೂರೈಸಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು. ಈ ಕುರಿತು…
ಬೆಂಗಳೂರು: ಸಿದ್ದರಾಮಯ್ಯ ಇಲ್ಲ ಅಂದರೆ ಕಾಂಗ್ರೆಸ್ ಇಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ…