ಹನೂರು : ಪಟ್ಟಣದ ಜಾ. ದಳ ಕಚೇರಿಯಲ್ಲಿ ಜಾ.ದಳ ಮುಖಂಡ ಎಂಆರ್ ಮಂಜುನಾಥ್ ಸಾರ್ವಜನಿಕರು ಹಾಗೂ ಕಾರ್ಯಕರ್ತರ ಕುಂದು ಕೊರತೆ ಆಲಿಸಿದರು.
ಕೌದಳ್ಳಿ,ರಾಮಾಪುರ, ಮ, ಬೆಟ್ಟ, ಬಂಡಳ್ಳಿ ಧನಗೆರೆ,ಪಿಜಿ ಪಾಳ್ಯ ಸೇರಿದಂತೆ ವಿವಿಧ ಗ್ರಾಮಗಳಿಂದ ಬಂದಂತಹ ಸಾರ್ವಜನಿಕರು ಹಾಗೂ ಕಾರ್ಯಕರ್ತರು ತಮ್ಮ ಕಷ್ಟಗಳನ್ನು ಜೆಡಿಎಸ್ ಮುಖಂಡ ಎಮ್ ಆರ್ ಮಂಜುನಾಥ್ ರವರ ಜೊತೆ ಹಂಚಿಕೊಂಡರು. ಈ ಸಂದರ್ಭದಲ್ಲಿ ಮಂಜುನಾಥ್ ಆಪರೇಷನ್ ರೋಗಿಗಳಿಗೆ ಸ್ಥಳದಲ್ಲಿ ವೈಯಕ್ತಿಕ ಸಹಾಯ ಮಾಡಿದರು. ಉಳಿದ ರೋಗಿಗಳನ್ನು ಬೆಂಗಳೂರಿಗೆ ಕರೆತರುವಂತೆ ತಮ್ಮ ಆಪ್ತ ಸಹಾಯಕರಿಗೆ ಸೂಚನೆ ನೀಡಿ ತಮ್ಮ ಆರೋಗ್ಯದ ಕಡೆ ಒತ್ತು ನೀಡುವಂತೆ ಸಲಹೆ ನೀಡಿದರು.
ಇನ್ನು ಹತ್ತಕ್ಕೂ ಹೆಚ್ಚು ಮಕ್ಕಳ ವಿದ್ಯಾಭ್ಯಾಸಕ್ಕೆ ವೈಯಕ್ತಿಕ ಧನ ಸಹಾಯ ಮಾಡಿದರು. ಒಟ್ಟಾರೆ ಬಂದಿದ್ದಂತಹ ಕಾರ್ಯಕರ್ತರಿಗೆ ತಮ್ಮ ಕೈಲಾದ ಮಟ್ಟಿಗೆ ಸ್ಪಂದಿಸಿದ ಜೆಡಿಎಸ್ ಎಂ ಆರ್ ಮಂಜುನಾಥ್ ರವರ ಕಾರ್ಯವೈಖರಿಯನ್ನು ನೆರೆದಿದ್ದವರು ಪ್ರಶಂಶಿಸಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…