ಹನೂರು : ಪಟ್ಟಣದ ಜಾ. ದಳ ಕಚೇರಿಯಲ್ಲಿ ಜಾ.ದಳ ಮುಖಂಡ ಎಂಆರ್ ಮಂಜುನಾಥ್ ಸಾರ್ವಜನಿಕರು ಹಾಗೂ ಕಾರ್ಯಕರ್ತರ ಕುಂದು ಕೊರತೆ ಆಲಿಸಿದರು.
ಕೌದಳ್ಳಿ,ರಾಮಾಪುರ, ಮ, ಬೆಟ್ಟ, ಬಂಡಳ್ಳಿ ಧನಗೆರೆ,ಪಿಜಿ ಪಾಳ್ಯ ಸೇರಿದಂತೆ ವಿವಿಧ ಗ್ರಾಮಗಳಿಂದ ಬಂದಂತಹ ಸಾರ್ವಜನಿಕರು ಹಾಗೂ ಕಾರ್ಯಕರ್ತರು ತಮ್ಮ ಕಷ್ಟಗಳನ್ನು ಜೆಡಿಎಸ್ ಮುಖಂಡ ಎಮ್ ಆರ್ ಮಂಜುನಾಥ್ ರವರ ಜೊತೆ ಹಂಚಿಕೊಂಡರು. ಈ ಸಂದರ್ಭದಲ್ಲಿ ಮಂಜುನಾಥ್ ಆಪರೇಷನ್ ರೋಗಿಗಳಿಗೆ ಸ್ಥಳದಲ್ಲಿ ವೈಯಕ್ತಿಕ ಸಹಾಯ ಮಾಡಿದರು. ಉಳಿದ ರೋಗಿಗಳನ್ನು ಬೆಂಗಳೂರಿಗೆ ಕರೆತರುವಂತೆ ತಮ್ಮ ಆಪ್ತ ಸಹಾಯಕರಿಗೆ ಸೂಚನೆ ನೀಡಿ ತಮ್ಮ ಆರೋಗ್ಯದ ಕಡೆ ಒತ್ತು ನೀಡುವಂತೆ ಸಲಹೆ ನೀಡಿದರು.
ಇನ್ನು ಹತ್ತಕ್ಕೂ ಹೆಚ್ಚು ಮಕ್ಕಳ ವಿದ್ಯಾಭ್ಯಾಸಕ್ಕೆ ವೈಯಕ್ತಿಕ ಧನ ಸಹಾಯ ಮಾಡಿದರು. ಒಟ್ಟಾರೆ ಬಂದಿದ್ದಂತಹ ಕಾರ್ಯಕರ್ತರಿಗೆ ತಮ್ಮ ಕೈಲಾದ ಮಟ್ಟಿಗೆ ಸ್ಪಂದಿಸಿದ ಜೆಡಿಎಸ್ ಎಂ ಆರ್ ಮಂಜುನಾಥ್ ರವರ ಕಾರ್ಯವೈಖರಿಯನ್ನು ನೆರೆದಿದ್ದವರು ಪ್ರಶಂಶಿಸಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…