ಹನೂರು : ಪಟ್ಟಣದ ಜಾ. ದಳ ಕಚೇರಿಯಲ್ಲಿ ಜಾ.ದಳ ಮುಖಂಡ ಎಂಆರ್ ಮಂಜುನಾಥ್ ಸಾರ್ವಜನಿಕರು ಹಾಗೂ ಕಾರ್ಯಕರ್ತರ ಕುಂದು ಕೊರತೆ ಆಲಿಸಿದರು.
ಕೌದಳ್ಳಿ,ರಾಮಾಪುರ, ಮ, ಬೆಟ್ಟ, ಬಂಡಳ್ಳಿ ಧನಗೆರೆ,ಪಿಜಿ ಪಾಳ್ಯ ಸೇರಿದಂತೆ ವಿವಿಧ ಗ್ರಾಮಗಳಿಂದ ಬಂದಂತಹ ಸಾರ್ವಜನಿಕರು ಹಾಗೂ ಕಾರ್ಯಕರ್ತರು ತಮ್ಮ ಕಷ್ಟಗಳನ್ನು ಜೆಡಿಎಸ್ ಮುಖಂಡ ಎಮ್ ಆರ್ ಮಂಜುನಾಥ್ ರವರ ಜೊತೆ ಹಂಚಿಕೊಂಡರು. ಈ ಸಂದರ್ಭದಲ್ಲಿ ಮಂಜುನಾಥ್ ಆಪರೇಷನ್ ರೋಗಿಗಳಿಗೆ ಸ್ಥಳದಲ್ಲಿ ವೈಯಕ್ತಿಕ ಸಹಾಯ ಮಾಡಿದರು. ಉಳಿದ ರೋಗಿಗಳನ್ನು ಬೆಂಗಳೂರಿಗೆ ಕರೆತರುವಂತೆ ತಮ್ಮ ಆಪ್ತ ಸಹಾಯಕರಿಗೆ ಸೂಚನೆ ನೀಡಿ ತಮ್ಮ ಆರೋಗ್ಯದ ಕಡೆ ಒತ್ತು ನೀಡುವಂತೆ ಸಲಹೆ ನೀಡಿದರು.
ಇನ್ನು ಹತ್ತಕ್ಕೂ ಹೆಚ್ಚು ಮಕ್ಕಳ ವಿದ್ಯಾಭ್ಯಾಸಕ್ಕೆ ವೈಯಕ್ತಿಕ ಧನ ಸಹಾಯ ಮಾಡಿದರು. ಒಟ್ಟಾರೆ ಬಂದಿದ್ದಂತಹ ಕಾರ್ಯಕರ್ತರಿಗೆ ತಮ್ಮ ಕೈಲಾದ ಮಟ್ಟಿಗೆ ಸ್ಪಂದಿಸಿದ ಜೆಡಿಎಸ್ ಎಂ ಆರ್ ಮಂಜುನಾಥ್ ರವರ ಕಾರ್ಯವೈಖರಿಯನ್ನು ನೆರೆದಿದ್ದವರು ಪ್ರಶಂಶಿಸಿದರು.
ಕೊಳ್ಳೇಗಾಲ: ರಾತ್ರಿ ಕಂಠಪೂರ್ತಿ ಕುಡಿದ ಇಬ್ಬರ ನಡುವೆ ಹಳೇ ವೈಷಮ್ಯದಿಂದ ಕಲಹ ನಡೆದು ಓರ್ವನನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ…
ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಆರ್ಭಟ ಜೋರಾಗಿರುವ ಬೆನ್ನಲ್ಲೇ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಬೆಂಗಳೂರು: ಕಳೆದ ಹಲವು ದಿನಗಳಿಂದ ರಾಜ್ಯಾದ್ಯಂತ ತಾಪಮಾನ ಹೆಚ್ಚಾಗಿದ್ದು, ಜನರು ಹೈರಾಣಾಗಿದ್ದಾರೆ. ಸುಡು ಬಿಸಿಲು ಹಾಗೂ ಸೆಖೆಯಿಂದಾಗಿ ಕರುನಾಡ ಜನರು…
ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ತೀವ್ರ ಸೆಳೆತಕ್ಕೆ…
ರಾಯ್ಪುರ: ಛತ್ತೀಸ್ಗಢದಲ್ಲಿ ಖಾಸಗಿ ವಿಮಾನವೊಂದು ಪತನವಾಗಿದ್ದು, ಪೈಲಟ್ ಹಾಗೂ ಸಹ ಪೈಲಟರ್ ಇಬ್ಬರೂ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಛತ್ತೀಸ್ಗಢದ…
ಚೆನ್ನೈ: ಇರಾನ್-ಇಸ್ರೇಲ್ ಯುದ್ಧ ಶುರುವಾಗುವ ಮೊದಲು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದನ್ನು ಪಾಲಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ…