ಜಿಲ್ಲೆಗಳು

ಮಳೆ ನಡುವೆಯೂ ಕುಂದುಕೊರತೆ ಆಲಿಸಿದ ಯತೀಂದ್ರ

ಸುತ್ತೂರು: ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ  ಅವರು ಇಂದು ಮಳೆ ನಡುವೆಯೂ ಕೂಡ ವರುಣ ಕ್ಷೇತ್ರದ ವರಕೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಅಲಗಯ್ಯನ ಹುಂಡಿ ಗ್ರಾಮಕ್ಕೆ ಭೇಟಿ ನೀಡಿ, ಸಮಸ್ಯೆಗಳು ಇರುವ ಜಾಗವನ್ನು ವೀಕ್ಷಿಸಿ  ಮಳೆಯ ನಡುವೆಯೇ ಗ್ರಾಮಸ್ಥರ ಕುಂದು ಕೊರತೆ ಆಲಿಸಿ ಪರಿಶೀಲನೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಮುಖಂಡರಾದ ವರಕೋಡು ಉಮೇಶ್, ಭುಗತಗಳ್ಳಿ ಮಣಿ, ಎಪಿಎಂಸಿ ಸದಸ್ಯರಾದ ಸಿದ್ದರಾಮನಹುಂಡಿ ಬಸವರಾಜು, ವರಕೋಡು ಗ್ರಾಪಂ ಅಧ್ಯಕ್ಷ ರಾಜು, ವರುಣ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ರಾಯಣ್ಣಹುಂಡಿ ರವಿ, ವರುಣ ನಾಡಕಚೇರಿಯ ಉಪತಹಸಿಲ್ದಾರ್ ಲತಾ, ಪಿಡಿಒ ಬಸವರಾಜು, ಯಡಕೊಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಚಂದ್ರಶೇಖರ್, ಸಿದ್ದರಾಮ, ತಾಪಂ ಸದಸ್ಯರಾದ ಚೋರನಹಳ್ಳಿ ರಾಜು, ಚಿಕ್ಕದೇವಯ್ಯ, ಉಮೇಶ್, ಪಾಪಣ್ಣ, ಪ್ರಸಾದ್, ಲಲಿತಾದ್ರಿಪುರ ಬಸವರಾಜ್, ತೇಜು, ಮುಖಂಡರು, ಅಧಿಕಾರಿಗಳು, ಗ್ರಾಪಂ ಸದಸ್ಯರು ಇದ್ದರು.

andolanait

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

2 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

2 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

3 hours ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

3 hours ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

3 hours ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

3 hours ago