ಜಿಲ್ಲೆಗಳು

ಪಾರದರ್ಶಕ ಆಡಳಿತಕ್ಕೆ ಆಗ್ರಹಿಸಿ ಗ್ರಾಹಕರ ಪರಿಷತ್ತಿನಿಂದ ಪ್ರತಿಭಟನೆ

ಮೌನ ಸತ್ಯಾಗ್ರಹದಲ್ಲಿ ಪಾಲ್ಗೊಂಡಿರುವ ಹಿರಿಯರು

ಮೈಸೂರು : ನಗರದ ಚಲುವಾಂಬ ಉದ್ಯಾನವನದಲ್ಲಿಂದು ಮೈಸೂರು ಗ್ರಾಹಕರ ಪರಿಷತ್ತಿನ ಕರೆಗೆ ಓಗೊಟ್ಟ ಪಟ್ಟಣದ ಹಲವು ನಾಗರೀಕರು ಸರ್ಕಾರದ ಪಾರದರ್ಶಕ ಆಡಳಿತಕ್ಕಾಗಿ ಆಗ್ರಹಿಸಿ ಮೌನ ಸತ್ಯಾಗ್ರಹವನ್ನು ನಡೆಸಿದರು.

ಬೆಳಿಗ್ಗೆ 9ರ ವೇಳೆಗೆ ಒಂದೆಡೆ ಸೇರಿದ ನಾಗರಿಕರು ಸರಕಾರದ ಆಡಳಿತದಿಂದ ಹೇಗೆ ಭ್ರಮ ನಿರಸನವಾಗಿದೆ..ಲಂಚ.‌ಬ್ರಷ್ಡಾಚಾರ‌‌, ವಿಳಂಬ ನೀತಿಗಳು ನಾಗರಿಕರ ದೈನಂದಿನ ಬದುಕನ್ನು ಹೈರಾಣ ಮಾಡಿದೆ ಎಂದು ಎಳೆ ಎಳೆಯಾಗಿ ಬಿಚ್ಚಿಟ್ಟರು.
ನಾಗರಿಕರನ್ನು ಮೈ.ಗ್ರಾ.ಪ ಸಂಚಾಲಕ ಭಾಮಿ.ವಿ.ಶಣೈ ಅವರು ಎಲ್ಲರನ್ನೂ ಸ್ವಾಗತಿಸಿದರು.

ಮೈ.ಗ್ರಾ.ಪದ ಆಜೀವ ಸದಸ್ಯ ಕೊ‌ಸು.ನರಸಿಂಹ ಮೂರ್ತಿ, ಸಿ.ಎಫ್.ಟಿ.ಆರ್.ಐ ನ ನಿವೃತ್ತ ನಿರ್ದೇಶಕ ವಿ.ಪ್ರಕಾಶ್‌‌.ಮೇ.ಜ.ಒಂಬತ್ಕಡರೆ, ವೆಂಕಟೇಶ ರಾವ್ ಉಷಾ ಡಾ.ಜಯರಾಮ್‌ ಮುಂತಾವರು ಸತ್ಯಾಗ್ರಹದ ಕುರಿತು ಮಾತನಾಡಿ ಸರಕಾರಿ ಕಚೇರಿಗಳು ವಿಶೇಷವಾಗಿ ಪ್ರಾದೇಶಿಕ ಸಾರಿಗೆ ಕಚೇರಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸೇರಿದಂತೆ ಹಲವು ಇಲಾಖೆಯ ಬಗ್ಗೆ ತಮ್ಮ ಅನುಭವವನ್ನು ತೆರೆದಿಟ್ಟರು. ಸತ್ಯಾಗ್ರಹದಲ್ಲಿ ಮೂವತ್ತು ಹೆಚ್ಚು ಮಂದಿ ಪಾಲ್ಗೊಂಡಿದ್ದರು.

andolanait

Recent Posts

ವರ್ತನೆ ತಪ್ಪಿದರೆ ದಾಳಿ ನಿಶ್ಚಿತ : ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

9 hours ago

ನಿಗದಿಗಿಂತ ಮುನ್ನವೇ ಮುಂಗಾರು ಮಳೆ : ಮೇ ಅಂತ್ಯಕ್ಕೆ ಕೇರಳ ಪ್ರವೇಶ

ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…

9 hours ago

ಬೆಟ್ಟದಪುರ | ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶ ; ಬಾಲಕ ಸಾವು

ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…

10 hours ago

ಚಿಪ್ಪುಹಂದಿ ಬೇಟೆಯಾಡಿ ಮಾರಾಟಕ್ಕೆ ಯತ್ನ: ಓರ್ವ ಬಂಧನ

ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…

12 hours ago

ʼದೃಷ್ಟಿ ಉಪಗ್ರಹʼ ಉಡಾವಣೆ ಯಶಸ್ವಿ

ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…

13 hours ago

ಮೇ.6ರಂದು ಯಸಳೂರಿನ ಅರ್ಜುನ ಆನೆ ಸಮಾಧಿ ಸ್ಥಳದ ಸ್ಮಾರಕ ಉದ್ಘಾಟನೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…

15 hours ago