ಮೈಸೂರು : ನಗರದ ಚಲುವಾಂಬ ಉದ್ಯಾನವನದಲ್ಲಿಂದು ಮೈಸೂರು ಗ್ರಾಹಕರ ಪರಿಷತ್ತಿನ ಕರೆಗೆ ಓಗೊಟ್ಟ ಪಟ್ಟಣದ ಹಲವು ನಾಗರೀಕರು ಸರ್ಕಾರದ ಪಾರದರ್ಶಕ ಆಡಳಿತಕ್ಕಾಗಿ ಆಗ್ರಹಿಸಿ ಮೌನ ಸತ್ಯಾಗ್ರಹವನ್ನು ನಡೆಸಿದರು.
ಬೆಳಿಗ್ಗೆ 9ರ ವೇಳೆಗೆ ಒಂದೆಡೆ ಸೇರಿದ ನಾಗರಿಕರು ಸರಕಾರದ ಆಡಳಿತದಿಂದ ಹೇಗೆ ಭ್ರಮ ನಿರಸನವಾಗಿದೆ..ಲಂಚ.ಬ್ರಷ್ಡಾಚಾರ, ವಿಳಂಬ ನೀತಿಗಳು ನಾಗರಿಕರ ದೈನಂದಿನ ಬದುಕನ್ನು ಹೈರಾಣ ಮಾಡಿದೆ ಎಂದು ಎಳೆ ಎಳೆಯಾಗಿ ಬಿಚ್ಚಿಟ್ಟರು.
ನಾಗರಿಕರನ್ನು ಮೈ.ಗ್ರಾ.ಪ ಸಂಚಾಲಕ ಭಾಮಿ.ವಿ.ಶಣೈ ಅವರು ಎಲ್ಲರನ್ನೂ ಸ್ವಾಗತಿಸಿದರು.
ಮೈ.ಗ್ರಾ.ಪದ ಆಜೀವ ಸದಸ್ಯ ಕೊಸು.ನರಸಿಂಹ ಮೂರ್ತಿ, ಸಿ.ಎಫ್.ಟಿ.ಆರ್.ಐ ನ ನಿವೃತ್ತ ನಿರ್ದೇಶಕ ವಿ.ಪ್ರಕಾಶ್.ಮೇ.ಜ.ಒಂಬತ್ಕಡರೆ, ವೆಂಕಟೇಶ ರಾವ್ ಉಷಾ ಡಾ.ಜಯರಾಮ್ ಮುಂತಾವರು ಸತ್ಯಾಗ್ರಹದ ಕುರಿತು ಮಾತನಾಡಿ ಸರಕಾರಿ ಕಚೇರಿಗಳು ವಿಶೇಷವಾಗಿ ಪ್ರಾದೇಶಿಕ ಸಾರಿಗೆ ಕಚೇರಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸೇರಿದಂತೆ ಹಲವು ಇಲಾಖೆಯ ಬಗ್ಗೆ ತಮ್ಮ ಅನುಭವವನ್ನು ತೆರೆದಿಟ್ಟರು. ಸತ್ಯಾಗ್ರಹದಲ್ಲಿ ಮೂವತ್ತು ಹೆಚ್ಚು ಮಂದಿ ಪಾಲ್ಗೊಂಡಿದ್ದರು.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…