ಗುಂಡ್ಲುಪೇಟೆ: ಹೊಸಪೇಟೆಯಲ್ಲಿ ಖ್ಯಾತ ನಟ ದರ್ಶನ್ರವರ ಮೇಲೆ ಚಪ್ಪಲಿ ಎಸೆದ ಕಿಡಿಗೇಡಿಉನ್ನು ಬಂಧಿಸಿ, ದರ್ಶನ್ ಅವರಿಗೆ ಸೂಕ್ತ ಭದ್ರತೆ ನೀಡಬೇಕು ಎಂದು ಒತ್ತಾಯಿಸಿ ತಾಲ್ಲೂಕಿನ ದರ್ಶನ್ ಅಭಿಮಾನಿ ಬಳಗದಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದ ಹಳೆಯ ಪ್ರವಾಸಿ ಮಂದಿರದಿಂದ ಎಂಡಿಸಿಸಿ ಸರ್ಕಲ್ವರೆಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಸಾಗಿ ಮಾನವ ಸರಪಳಿ ರಚಿಸಿ ದರ್ಶನ್ ಪರ ಘೋಷಣೆ ಕೂಗಲಾಯಿತು.
ಕೂಡಲೇ ಆರೋಪಿಯನ್ನು ಬಂಧಿಸಬೇಕು ಹಾಗೂ ಯಾವುದೇ ಕಾರಣಕ್ಕೂ ಕನ್ನಡ ಚಿತ್ರರಂಗದ ಕಲಾವಿದರ ಮೇಲೆ ಇಂತಹ ಕೃತ್ಯ ನಡೆಯದಂತೆ ಕ್ರಮವಹಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಯಿತು. ನಂತರ ತಾಲ್ಲೂಕು ಕಚೇರಿಗೆ ತೆರಳಿ ತಹಸಿಲ್ದಾರ್ ರವಿಶಂಕರ್ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಕನ್ನಡಪರ ಸಂಘಟನೆಯ ಪದಾಧಿಕಾರಿಗಳು ಹಾಗೂ ನೂರಾರು ಸಂಖ್ಯೆಯಲ್ಲಿ ದರ್ಶನ್ ಅಭಿಮಾನಿಗಳು ಭಾಗಿಯಾಗಿದ್ದರು
ಕೋಲ್ಕತ್ತ : ಟಿ-20 ವಿಶ್ವಕಪ್ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್ಗಳ…
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್…
ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…
ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…
ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…
ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…