ಬೆಂಗಳೂರು: ಕಾಶ್ಮೀರದ ರಜೌರಿಯಲ್ಲಿ ನಡೆದ ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ಹುತಾತ್ಮರಾದ ಮೈಸೂರು ಮೂಲದ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಪಾರ್ಥೀವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದ್ದು, ಸಾರ್ವಜನಿಕರು ನೂರಾಋಉ ಸಂಖ್ಯೆಯಲ್ಲಿ ಆಗಮಿಸಿ ವೀರ ಯೋಧನಿಗೆ ತಮ್ಮ ಅಂತಿಮ ನಮನ ಸಲ್ಲಿಸುತ್ತಿದ್ದಾರೆ.
ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ನಂದನವನ ಬಡಾವಣೆಯ ಅವರ ನಿವಾಸದ ಬಳಿ ಬೆಳಗ್ಗೆ ೭ರಿಂದ ೧೦ ಗಂಟೆವರೆಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಂದು ಬೆಳಿಗ್ಗೆ ೧೦.೩೦ಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಂಜಲ್ ಅವರ ಅಂತಿಮ ದರ್ಶನ ಪಡೆಯಲಿದ್ದಾರೆ.
೧೧.೩೦ರವರೆಗೆ ಮನೆಯ ಬಳಿ ಎಲ್ಲಾ ವಿಧಿ-ವಿಧಾನಗಳು ಮುಗಿದ ನಂತರ, ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ, ಕಲ್ಲುಬಾಳು ಕ್ರಾಸ್, ಜಿಗಣಿ ಒಟಿಐಎಸ್ ವೃತ್ತ, ಉಡುಪಿ ಗಾರ್ಡನ್ ರಿಂಗ್ ರೋಡ್, ಪೊಪ್ಪ ಗೇಟ್ ಮೂಲಕ ಸಾಗಿ ನೈಸ್ ರಸ್ತೆಗೆ ತಲುಪಲಿದೆ. ಬಳಿಕ ಕೂಡ್ಲು ವಿದ್ಯುತ್ ಚಿತಾಗಾರಕ್ಕೆ ಪಾರ್ಥಿವ ಶರೀರವನ್ನು ತರಲಾಗುತ್ತದೆ. ಸೇನಾ ಗೌರವದ ನಂತರ ಅಂತಿಮ ವಿದಿ-ವಿಧಾನಗಳನ್ನು ನೆರವೇರಿಸಲಾಗುತ್ತದೆ.
ಬೆಂಗಳೂರು: ಕರ್ನಾಟಕ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ. ಸರ್ಕಾರಿ ಕಾರ್ಯಕ್ರಮ, ರಾಷ್ಟ್ರೀಯ ಹಬ್ಬಗಳು, ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ಜನರ ಹಾಗೂ ಮಕ್ಕಳ ಸುರಕ್ಷತೆಗೆ…
ಯಾದಗಿರಿ: ದೇವರದಾಸಿಮಯ್ಯ ಪುಣ್ಯಕ್ಷೇತ್ರ ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮದಲ್ಲಿಯೂ ಉತ್ಖನನ ನಡೆಸಲು ಸಿದ್ಧತೆ ನಡೆದಿದೆ. ಮುದನೂರು ಗ್ರಾಮ ರಾಜ-ಮಹಾರಾಜರ ಕಾಲದಲ್ಲಿ…
ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸಂಸದ ಯದುವೀರ್ ಒಡೆಯರ್ ಅವರನ್ನು ಭೇಟಿಯಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು…
ಬೆಂಗಳೂರು: ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ "ಲ್ಯಾಂಡ್ ಲಾರ್ಡ್" ಸಿನಿಮಾ ನೋಡಿ ಎಂದು ಸಿಎಂ ಸಿದ್ದರಾಮಯ್ಯ ಕರೆ…
ಶ್ರೀನಗರ: ಕಾಶ್ಮೀರದ ಸುತ್ತಮುತ್ತ ಭಾರೀ ಹಿಮಮಳೆಯಾಗುತ್ತಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಹಲವು ವರ್ಷಗಳ ಬಳಿಕ ಇಷ್ಟೊಂದು ಹಿಮಪಾತವಾಗುತ್ತಿದ್ದು, ಜನಜೀವನ…
ಪೇಶಾವರ: ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಶಾಂತಿ ಸಮಿತಿ ಸದಸ್ಯರ ಮನೆಯಲ್ಲಿ ಶುಕ್ರವಾರ ರಾತ್ರಿ ನಡೆದ ವಿವಾಹ ಸಮಾರಂಭದ…