ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮೊಟ್ಟ ಮೊದಲ ಬಾರಿಗೆ ಡಾ.ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಕಂಚಿನ ಪ್ರತಿಮೆ ನಿರ್ಮಾಣ ಮತ್ತು ಅಪ್ಪು ವೃತ್ತಾ ಎಂಬ ಹೆಸರಿಡುವ ಅಭಿಯಾನವನ್ನು ಆರಂಭಿಸಲಾಗಿದ್ದು ಈ ಅಭಿಯಾನಕ್ಕೆ ಕೈಜೋಡಿಸಿ ಎಂದು ಕರೆ ನೀಡಿದ್ದಾರೆ.
ನಗರದ ಶಿವರಾಂ ಪೇಟೆಯ ಶಿವರಾಜ್ ಕುಮಾರ್ ಮತ್ತು ಅಪ್ಪು ಅಭಿಮಾನಿಗಳ ಸಂಘದ ಸಿಂಹದಮರಿ ಸೇವಾ ಟ್ರಸ್ಟ್ (ರಿ) ಅಭಿಯಾನವನ್ನು ಆರಂಭಿಸಿದ್ದು. ಪುನೀತ್ ರಾಜಕುಮಾರ್ ಅವರ ಕಂಚಿನ ಪ್ರತಿಮೆಯನ್ನು ಮೈಸೂರಿನ ದೇವರಾಜ ಅರಸು ರಸ್ತೆ ಮತ್ತು ಝಾನ್ಸಿ ಲಕ್ಷ್ಮೀಬಾಯಿ ರಸ್ತೆ ಸೇರುವ ಸ್ಥಳ(ಕಾಫಿಡೇ ಮುಂಭಾಗ)ದಲ್ಲಿ ಕಂಚಿನ ಪ್ರತಿಮೆ ಪ್ರತಿಷ್ಠಾಪನೆ ಗೆ ಸಹಕಾರ ನೀಡಬೇಕೆಂದು ಎಲ್ಲ ಸಂಘ ಸಂಸ್ಥೆಗಳು ಮತ್ತು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.
ಗದಗ : ಗುತ್ತಿಗೆದಾರನಿಂದ ಕಮಿಷನ್ ರೂಪದಲ್ಲಿ ಐದು ಲಕ್ಷ ಹಣ ಪಡೆಯುತ್ತಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ…
ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ರಣರಂಗವನ್ನು ಬಿಟ್ಟು…
ಮಂಡ್ಯ: ಜಿಲ್ಲೆಯಲ್ಲಿ ನಿರುದ್ಯೋಗಿ ಸಮಸ್ಯೆಯನ್ನು ಹೋಗಲಾಡಿಸಲು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏರ್ಪಡಿಸಿದ್ದು ಯುವಜನತೆಯ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶವನ್ನು ಕಲ್ಪಿಸುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷವಾಗಿ ಕಾಳಜಿ ವಹಿಸಿದ್ದೇನೆ…
ಮೈಸೂರು: ಕೆಲಸ ಇಲ್ಲದವರ ಆರೋಪಕ್ಕೆ ಉತ್ತರ ಕೊಡಲ್ಲ ಎಂಬ ಎಂಎಲ್ಸಿ ಹಾಗೂ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಮಾಜಿ…
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್…