ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮೊಟ್ಟ ಮೊದಲ ಬಾರಿಗೆ ಡಾ.ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಕಂಚಿನ ಪ್ರತಿಮೆ ನಿರ್ಮಾಣ ಮತ್ತು ಅಪ್ಪು ವೃತ್ತಾ ಎಂಬ ಹೆಸರಿಡುವ ಅಭಿಯಾನವನ್ನು ಆರಂಭಿಸಲಾಗಿದ್ದು ಈ ಅಭಿಯಾನಕ್ಕೆ ಕೈಜೋಡಿಸಿ ಎಂದು ಕರೆ ನೀಡಿದ್ದಾರೆ.
ನಗರದ ಶಿವರಾಂ ಪೇಟೆಯ ಶಿವರಾಜ್ ಕುಮಾರ್ ಮತ್ತು ಅಪ್ಪು ಅಭಿಮಾನಿಗಳ ಸಂಘದ ಸಿಂಹದಮರಿ ಸೇವಾ ಟ್ರಸ್ಟ್ (ರಿ) ಅಭಿಯಾನವನ್ನು ಆರಂಭಿಸಿದ್ದು. ಪುನೀತ್ ರಾಜಕುಮಾರ್ ಅವರ ಕಂಚಿನ ಪ್ರತಿಮೆಯನ್ನು ಮೈಸೂರಿನ ದೇವರಾಜ ಅರಸು ರಸ್ತೆ ಮತ್ತು ಝಾನ್ಸಿ ಲಕ್ಷ್ಮೀಬಾಯಿ ರಸ್ತೆ ಸೇರುವ ಸ್ಥಳ(ಕಾಫಿಡೇ ಮುಂಭಾಗ)ದಲ್ಲಿ ಕಂಚಿನ ಪ್ರತಿಮೆ ಪ್ರತಿಷ್ಠಾಪನೆ ಗೆ ಸಹಕಾರ ನೀಡಬೇಕೆಂದು ಎಲ್ಲ ಸಂಘ ಸಂಸ್ಥೆಗಳು ಮತ್ತು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…