ಜಿಲ್ಲೆಗಳು

ಮೈಸೂರು : ಮೊದಲ ಬಾರಿಗೆ ಪವರ್ ಸ್ಟಾರ್ ಕಂಚಿನ ಪ್ರತಿಮೆ ನಿರ್ಮಿಸುವ ಅಭಿಯಾನ ಆರಂಭ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮೊಟ್ಟ ಮೊದಲ ಬಾರಿಗೆ ಡಾ.ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಕಂಚಿನ ಪ್ರತಿಮೆ ನಿರ್ಮಾಣ ಮತ್ತು ಅಪ್ಪು ವೃತ್ತಾ ಎಂಬ ಹೆಸರಿಡುವ ಅಭಿಯಾನವನ್ನು ಆರಂಭಿಸಲಾಗಿದ್ದು ಈ ಅಭಿಯಾನಕ್ಕೆ ಕೈಜೋಡಿಸಿ ಎಂದು ಕರೆ ನೀಡಿದ್ದಾರೆ.

ನಗರದ ಶಿವರಾಂ ಪೇಟೆಯ ಶಿವರಾಜ್ ಕುಮಾರ್ ಮತ್ತು ಅಪ್ಪು ಅಭಿಮಾನಿಗಳ ಸಂಘದ ಸಿಂಹದಮರಿ ಸೇವಾ ಟ್ರಸ್ಟ್ (ರಿ) ಅಭಿಯಾನವನ್ನು ಆರಂಭಿಸಿದ್ದು. ಪುನೀತ್ ರಾಜಕುಮಾರ್ ಅವರ ಕಂಚಿನ ಪ್ರತಿಮೆಯನ್ನು ಮೈಸೂರಿನ ದೇವರಾಜ ಅರಸು ರಸ್ತೆ ಮತ್ತು ಝಾನ್ಸಿ ಲಕ್ಷ್ಮೀಬಾಯಿ ರಸ್ತೆ ಸೇರುವ ಸ್ಥಳ(ಕಾಫಿಡೇ ಮುಂಭಾಗ)ದಲ್ಲಿ ಕಂಚಿನ ಪ್ರತಿಮೆ ಪ್ರತಿಷ್ಠಾಪನೆ ಗೆ ಸಹಕಾರ ನೀಡಬೇಕೆಂದು ಎಲ್ಲ ಸಂಘ ಸಂಸ್ಥೆಗಳು ಮತ್ತು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

andolanait

Recent Posts

ಆಂದೋಲನ ದಿನಪತ್ರಿಕೆಯ ಗಾಂಧಿ ಅಭಿಯಾನ | ಐನ್‌ಸ್ಟೀನ್‌ ಕಂಡಂತೆ ಮಹಾತ್ಮ ಗಾಂಧೀಜಿ

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ಆಂದೋಲನ ದಿನಪತ್ರಿಕೆಯ ಗಾಂಧಿ ಅಭಿಯಾನ ಆಲ್ಬರ್ಟ್ ಐನ್‌ಸ್ಟೀನ್ ಗಾಂಧೀಜಿಯವರನ್ನು ಕುರಿತು ಬರೆಯುತ್ತಾ, ‘ಗಾಂಧಿ…

2 hours ago

ಸ್ಕ್ಯಾನಿಂಗ್‌ ಸೆಂಟರ್‌ ಪರಿಶೀಲನೆಗೆ ಸಮಿತಿ ; ಪಿಸಿಪಿಎನ್‌ಡಿಟಿ ಕಾಯ್ದೆ ಉಲ್ಲಂಘಿಸುವವರ ವಿರುದ್ಧ ಕ್ರಮ : ಡಿಸಿ ಎಚ್ಚರಿಕೆ

ಮಂಡ್ಯ : ಇತ್ತೀಚೆಗೆ ಕೆ.ಆರ್.ಪೇಟೆ ಪಟ್ಟಣದ ಎರಡು ಖಾಸಗಿ ಡಯಾಗ್ನಾಸ್ಟಿಕ್ (ಸ್ಕ್ಯಾನಿಂಗ್) ಸೆಂಟರ್‌ಗಳಲ್ಲಿ ಕಾನೂನುಬಾಹಿರವಾಗಿ ಭ್ರೂಣಲಿಂಗ ಪತ್ತೆ ಮಾಡುತ್ತಿರುವುದನ್ನು ಲೋಕಾಯುಕ್ತ…

2 hours ago

ಕರ ಭಾರದ ನಡುವೆ ಘನ ತ್ಯಾಜ್ಯ ವಿಲೇವಾರಿಗೂ ಸೆಸ್‌

ಜನಪ್ರತಿನಿಧಿಗಳ ಆಡಳಿತವಿಲ್ಲದ ನಗರಪಾಲಿಕೆಯಲ್ಲಿ ಅಧಿಕಾರಿಗಳ ಅಂಧ ದರ್ಬಾರ್‌ ಮೈಸೂರು : ಗ್ಯಾಸ್ ದರ ಹೆಚ್ಚಳ..., ವಿದ್ಯುತ್ ದರ ಹೆಚ್ಚಳ..., ನೀರಿನ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 25 ಶನಿವಾರ

3 hours ago

ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕ್ರಮ: ಸಚಿವ ಸುಧಾಕರ್‌

ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌…

12 hours ago

ರಾಜ್ಯ ಸಂಚಾರ ಪೊಲೀಸರ ಆರೋಗ್ಯ ರಕ್ಷಣೆಗೆ ಕ್ರಮ: ಮಾಸ್ಕ್‌ ನೀರು, ನೆರಳಿನ ವ್ಯವಸ್ಥೆಗೆ ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…

12 hours ago