ಮೈಸೂರು: ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, ಓರ್ವ ಮಹಿಳೆಯನ್ನು ಬಂಧಿಸಿದ್ದು, ಕೊಲ್ಕತ್ತ ಮತ್ತು ಮೈಸೂರು ಮೂಲದ ಇಬ್ಬರು ಮಹಿಳೆಯರ ರಕ್ಷಿಸಿದ್ದಾರೆ.
ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗುರುಮಲ್ಲೇಶ್ವರ ಬಡಾವಣೆಯಲ್ಲಿರುವ ಮನೆ ಮೇಲೆ ದಾಳಿ ನಡೆಸಿ, ಯುವತಿಯರನ್ನು ಹಣದ ಆಮಿಷ ಒಡ್ಡಿ ಕರೆಯಿಸಿಕೊಂಡು ಅವರನ್ನು ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿಸಿದ್ದವರನ್ನು ಬಂಧಿಸಲಾಗಿದೆ. ಈ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡಿಸಿಪಿ ಎಂ.ಎಸ್. ಗೀತಾ, ಸಿಸಿಬಿ ಎಸಿಪಿ ಸಿ.ಕೆ.ಅಶ್ವತನಾರಾಯಣ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಎ.ಮಲ್ಲೇಶ, ಆಲನಹಳ್ಳಿ ಠಾಣಾ ಇನ್ಸ್ಪೆಕ್ಟರ್ ಶ್ರೀಕಾಂತ್, ಪಿ.ಎಸ್.ಐಪ್ರತಿಭಾ ಜಂಗವಾಡ ಸಿಬ್ಬಂದಿಗಳಾದ ರಾಜು.ಆರ್, ಎ.ಎಸ್.ಐ., ಕೆ.ಜಿ. ಶ್ರೀನಿವಾಸ್, ರಾಧೇಶ್ ಮತ್ತುಎನ್.ಜಿ.ಮಮತ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…