ಜಿಲ್ಲೆಗಳು

ಮಳೆಯಿಂದಾಗಿ ಮನೆ ಕುಸಿತ, ಕ್ರಮಕ್ಕೆ ಆಗ್ರಹ

ಹನೂರು: ಪಿ ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಹೊಸದೊಡ್ಡಿ ಗ್ರಾಮದಲ್ಲಿ ಭಾನುವಾರ ಸುರಿದ ಭಾರಿ ಮಳೆಗೆ ಮನೆಯ ಗೋಡೆ ಕುಸಿದು ಅಪಾರ ಪ್ರಮಾಣದ ಆಹಾರ ಪದಾರ್ಥಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ.
ತಾಲ್ಲೂಕಿನ ಹೊಸದೊಡ್ಡಿ ಗ್ರಾಮದ ನಿಂಗಮ್ಮ ಎಂಬುವರಿಗೆ ಸೇರಿದ ಮನೆ ಗೋಡೆ ಭಾನುವಾರ ಸುರಿದ ಭಾರಿ ಮಳೆಗೆ ಕುಸಿದ ಪರಿಣಾಮ ತೀವ್ರ ತೊಂದರೆಯಾಗಿದೆ .ಇದಲ್ಲದೆ ಕಳೆದ 1ವಾರದಿಂದ ಸತತ ಮಳೆಯಾಗುತ್ತಿರುವ ಹಿನ್ನೆಲೆ ಗೋಡೆಗಳೆಲ್ಲ ಕುಸಿಯುವ ಹಂತದಲ್ಲಿವೆ .ಆದ್ದರಿಂದ ಸಂಬಂಧಪಟ್ಟ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹೊಸ ಮನೆ ನಿರ್ಮಾಣ ಮಾಡಿಕೊಡುವಂತೆ ನಿಂಗಮ್ಮ ಒತ್ತಾಯಿಸಿದ್ದಾರೆ.

andolanait

Recent Posts

ಮೈಸೂರು | ಮಳೆ ಅನಾಹುತ ಎದುರಿಸಲು ಚೆಸ್ಕಾಂ ಸನ್ನದ್ಧ

ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್‌ನಲ್ಲಿ…

16 mins ago

ಮತ್ತೆ ಗ್ರಾಹಕರಿಗೆ ಶಾಕ್ ; ಪೆಟ್ರೋಲ್, ಡೀಸೆಲ್ ದರ 95 ಪೈಸೆ ಹೆಚ್ಚಳ

ಹೊಸದಿಲ್ಲಿ : ಇರಾನ್ ಮೇಲಿನ ಯುದ್ಧದ ನಡುವೆಯೇ ಇಂಧನ ದರಗಳನ್ನು ಒಂದು ವಾರಕ್ಕೂ ಕಡಿಮೆ ಅವಧಿಯಲ್ಲಿ ಎರಡನೇ ಬಾರಿ ಕೇಂದ್ರ…

54 mins ago

2008ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್‌

ಸಾರ್ಥಕ ಸೇವೆಯ ಸಮರ್ಪಣೆ ಸಮಾವೇಶದಲ್ಲಿ ಡಿಸಿಎಂ ವಿಶ್ವಾಸ ತುಮಕೂರು: 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ.…

1 hour ago

ಹಕ್ಕು ಪತ್ರ ವಿತರಣೆಯಲ್ಲಿ ದಾಖಲೆ ನಿರ್ಮಾಣ ಮಾಡಿದ ಕಂದಾಯ ಇಲಾಖೆ

ತುಮಕೂರು : ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆ-ಸಾರ್ಥಕ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಏಕಕಾಲಕ್ಕೆ ಕಂದಾಯ ಇಲಾಖೆಯಿಂದ ಅತ್ಯಧಿಕ ಹಕ್ಕು…

1 hour ago

ಸಂಶೋಧನೆಗೆ ಸಂಕಟ | ಶಿಷ್ಯವೇತನಕ್ಕೆ ಆಗ್ರಹಿಸಿ ಮೈ.ವಿ.ವಿ ಸಂಶೋಧಕರ ಪ್ರತಿಭಟನೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸಂಶೋಧಕರುಗಳಿಗೆ ಶಿಷ್ಯವೇತನ ನೀಡಬೇಕೆಂದು ಒತ್ತಾಯಿಸಿ ಶಿಷ್ಯವೇತನರಹಿತ ಸಂಶೋಧಕರ ಬಳಗದ ವತಿಯಿಂದ ಮೈಸೂರು ವಿ.ವಿ…

1 hour ago

ಪ್ರಶ್ನೆ ಪತ್ರಿಕೆ ಸೋರಿಕೆ | ನೀಟ್‌ ರದ್ದು, ವಿದ್ಯಾರ್ಥಿಗಳ ಆತಹತ್ಯೆಗೆ ಮೋದಿ ಕಾರಣ ; ಸಿಎಂ ಆರೋಪ

ತುಮಕೂರು : ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತಹತ್ಯೆಗೆ…

2 hours ago