ಚಾಮರಾಜನಗರ: ಜಿಲ್ಲೆಯಲ್ಲಿ ಕಳೆದ ೪ ತಿಂಗಳಲ್ಲಿ (ಜೂನ್ನಿಂದ ಸೆಪ್ಟೆಂಬರ್) ಮಳೆ-ಪ್ರವಾಹದಿಂದ ಆಗಿದ್ದ ಬೆಳೆ ಹಾನಿಗೆ ೧೦.೫೪ಕೋಟಿ ರೂ. ಪರಿಹಾರ ಬಿಡುಗಡೆಯಾಗಿದೆ.
ಈ ಅವಧಿಯಲ್ಲಿ ೫೧೨೭ಹೆಕ್ಟೇರ್ ಕೃಷಿ ಬೆಳೆಗಳಲ್ಲದೆ ೧೦೮೨ಹೆಕ್ಟೇರ್ ತೋಟಗಾರಿಕೆ ಬೆಳೆಸಹಿತ ಒಟ್ಟು ೬೨೦೯ಹೆಕ್ಟೇರ್ ಬೆಳೆಹಾನಿ ಸಂಭವಿಸಿತ್ತು. ಈ ಪೈಕಿ ೬೦೪೪ಹೆಕ್ಟೇರ್ಗೆ ಅಂದರೆ ಶೇ.೯೭ರಷ್ಟು ರೈತರಿಗೆ ಎನ್ಡಿಆರ್ಎಫ್ ಮಾರ್ಗಸೂಚಿ ಪ್ರಕಾರ ಪರಿಹಾರಧನ ಬಿಡುಗಡೆಯಾಗಿದ್ದು ಇನ್ನು ಶೇ.೩ರಷ್ಟು ರೈತರಿಗೆ ಪರಿಹಾರ ಬರಬೇಕಿದೆ.
ನವದೆಹಲಿ: ತಿದ್ದುಪಡಿ ಮಸೂದೆ ಸೋಲುವ ಮೂಲಕ ಲೋಕಸಭೆಯಲ್ಲಿ ಮೂವತ್ತು ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ ಎಂದು ಕೇಂದ್ರ…
ಮೈಸೂರು: ನಗರದ ಮೇಟಗಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತೃತೀಯ ಲಿಂಗಿಯೊಬ್ಬರಿಗೆ ಅಪಹರಣ ಯತ್ನ ಹಾಗೂ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಳ್ಳಿಕಾರ್ ಹೋರಿಯ ಮೇಲೆ ಕಾಡಾನೆ…
ಆನೇಕಲ್: ಮಧ್ಯರಾತ್ರಿ ದಕ್ಷಿಣ ಆಫ್ರಿಕಾದಿಂದ ಎರಡು ಗಂಡು ಹಾಗೂ ಎರಡು ಹೆಣ್ಣು ಚಿತಾಗಳು ಬೆಂಗಳೂರಿನ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದಿವೆ. ದಕ್ಷಿಣ…
ಮಂಡ್ಯ: ಬೇಸಿಗೆ ಆರಂಭದಲ್ಲೇ ಕೆಆರ್ಎಸ್ ನೀರಿನ ಮಟ್ಟ 99 ಅಡಿಗೆ ಕುಸಿದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದಲ್ಲಿ…
ಸರಗೂರು: ತಾಲ್ಲೂಕಿನ ಹಾದನೂರು ಬಳಿ ಹಾಡಹಗಲೇ ಪ್ರತ್ಯಕ್ಷವಾಗಿದ್ದ 11 ವರ್ಷದ ಹೆಣ್ಣು ಹುಲಿಯನ್ನು ಕಳೆದ ರಾತ್ರಿ ಸುರಕ್ಷಿತವಾಗಿ ಸೆರೆ ಹಿಡಿಯಲಾಗಿದೆ.…