ಚಾಮರಾಜನಗರ: ಜಿಲ್ಲೆಯಲ್ಲಿ ಕಳೆದ ೪ ತಿಂಗಳಲ್ಲಿ (ಜೂನ್ನಿಂದ ಸೆಪ್ಟೆಂಬರ್) ಮಳೆ-ಪ್ರವಾಹದಿಂದ ಆಗಿದ್ದ ಬೆಳೆ ಹಾನಿಗೆ ೧೦.೫೪ಕೋಟಿ ರೂ. ಪರಿಹಾರ ಬಿಡುಗಡೆಯಾಗಿದೆ.
ಈ ಅವಧಿಯಲ್ಲಿ ೫೧೨೭ಹೆಕ್ಟೇರ್ ಕೃಷಿ ಬೆಳೆಗಳಲ್ಲದೆ ೧೦೮೨ಹೆಕ್ಟೇರ್ ತೋಟಗಾರಿಕೆ ಬೆಳೆಸಹಿತ ಒಟ್ಟು ೬೨೦೯ಹೆಕ್ಟೇರ್ ಬೆಳೆಹಾನಿ ಸಂಭವಿಸಿತ್ತು. ಈ ಪೈಕಿ ೬೦೪೪ಹೆಕ್ಟೇರ್ಗೆ ಅಂದರೆ ಶೇ.೯೭ರಷ್ಟು ರೈತರಿಗೆ ಎನ್ಡಿಆರ್ಎಫ್ ಮಾರ್ಗಸೂಚಿ ಪ್ರಕಾರ ಪರಿಹಾರಧನ ಬಿಡುಗಡೆಯಾಗಿದ್ದು ಇನ್ನು ಶೇ.೩ರಷ್ಟು ರೈತರಿಗೆ ಪರಿಹಾರ ಬರಬೇಕಿದೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…