ಜಿಲ್ಲೆಗಳು

ಮಳೆಗೆ ಮನೆ ಗೋಡೆ ಕುಸಿತ ಪರಿಹಾರಕ್ಕಾಗಿ ಆಗ್ರಹ

ಹನೂರು : ತಾಲ್ಲೂಕು ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ಸುರಿದ ಜೋರು ಮಳೆಗೆ ಪಿ.ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉದ್ದಟ್ಟಿ ಹಾಗೂ ಹೊಸದೊಡ್ಡಿ ಗ್ರಾಮದಲ್ಲಿ ಮನೆಯ ಛಾವಣಿ ಹಾಗೂ ಗೋಡೆ ಕುಸಿದು ಹಾನಿಯಾಗಿದೆ.
ರಾತ್ರಿ ಸುರಿದ ಜೋರು ಮಳೆಗೆ ಉದ್ಧಟ್ಟಿ ಗ್ರಾಮದ ಕುಮಾರ್ ಎಂಬವರಿಗೆ ಸೇರಿದ ಮನೆಯ ಛಾವಣಿ ಹಾಗೂ ಗೋಡೆ ಸಂಪೂರ್ಣ ಕುಸಿದಿದ್ದು ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ಹಾನಿಗೀಡಾಗಿವೆ. ಇನ್ನೂ ಹೊಸದೊಡ್ಡಿ ಗ್ರಾಮದಲ್ಲಿ ರಾತ್ರಿ ಸುರಿದ ಮಳೆಗೆ ಭಾನುವಾರ ಬೆಳಿಗ್ಗೆ ನಿಂಗಮ್ಮ ಎಂಬುವರಿಗೆ ಸೇರಿದ ಮನೆ ಛಾವಣಿ ಹಾಗೂ ಗೋಡೆ ಕುಸಿದಿದೆ.
ಇದರಿಂದ ಅಪಾರ ನಷ್ಟ ಉಂಟಾಗಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸಿಕೊಡುವಂತೆ ಹಾಗೂ ಮನೆ ನಿರ್ಮಿಸಿಕೊಡುವಂತೆ ಸಂತ್ರಸ್ಥರು ಒತ್ತಾಯಿಸಿದ್ದಾರೆ.

andolanait

Recent Posts

ಇರಾನ್‌ ಕ್ಷಿಪಣಿ ಭೀತಿ: ದುಬೈನಲ್ಲಿ ಹೈಅಲರ್ಟ್‌ ಘೋಷಣೆ

ದುಬೈ: ಇಸ್ರೇಲ್‌ ಹಾಗೂ ಇರಾನ್‌ ನಡುವಿನ ಯುದ್ಧದ ಉದ್ವಿಗ್ನತೆಯು ತಾರಕ್ಕೇರಿರುವುದರಿಂದ ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಭಾರೀ ಆತಂಕ ಸೃಷ್ಟಿಯಾಗಿದೆ. ಈ…

14 mins ago

ಇರಾನ್-ಇಸ್ರೇಲ್‌ ಯುದ್ಧ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ 15 ವಿಮಾನಗಳು ರದ್ದು

ಬೆಂಗಳೂರು: ಇರಾನ್‌ ಹಾಗೂ ಇಸ್ರೇಲ್‌ ನಡುವಿನ ಯುದ್ಧದಿಂದಾಗಿ ಮಧ್ಯಾಪ್ರಾಚ್ಯ ರಾಷ್ಟ್ರಗಳಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಯುದ್ಧದ ಪರಿಣಾಮ ಹಲವು ದೇಶಗಳಲ್ಲಿ…

18 mins ago

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕ್ರಮ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಇಸ್ರೇಲ್‌ ಹಾಗೂ ಇರಾನ್‌ ನಡುವಿನ ಯುದ್ಧದಿಂದಾಗಿ ಇಸ್ರೇಲ್‌, ಯುಎಇ, ಇರಾನ್‌, ಖತಾರ್‌ ಸೇರಿದಂತೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರ…

28 mins ago

ಇರಾನ್ ಮೇಲೆ ಇಸ್ರೇಲ್ ದಾಳಿ: ಇರಾನ್ ದೇಶದ ಸರ್ವೋಚ್ಚ ನಾಯಕ ಬಲಿ

ಟೆಹರಾನ್‌: ಇರಾನ್ ಮೇಲೆ ಜಂಟಿಯಾಗಿ ಇಸ್ರೇಲ್ ಮತ್ತು ಅಮೇರಿಕಾ ದಾಳಿ ನಡೆಸಿದೆ. ದಾಳಿಯ ಪರಿಣಾಮ ಇರಾನ್ ದೇಶದ ಸರ್ವೋಚ್ಚ ನಾಯಕ…

2 hours ago

ಓದುಗರ ಪತ್ರ: ರೈಲು ನಿಲ್ದಾಣದಲ್ಲಿ ಪ್ರೀಪೇಯ್ಡ್  ಆಟೋ ಕೌಂಟರ್ ಆರಂಭಿಸಿ

ಮೈಸೂರು ರೈಲು ನಿಲ್ದಾಣದಲ್ಲಿ ದಿನದ ೨೪ ಗಂಟೆಯೂ ಕಾರ್ಯನಿರ್ವಹಿಸುವ ಪ್ರೀಪೇಯ್ಡ್ ಆಟೋ ಕೌಂಟರ್ ಇಲ್ಲದೆ ಬೆಳಗಿನ ಜಾವ ಬೇರೆ ಊರುಗಳಿಂದ…

5 hours ago

ಓದುಗರ ಪತ್ರ: ನ್ಯಾಯಾಂಗದ ಬಗ್ಗೆ ಗೌರವ ಮೂಡಿಸಿ

ಕೇಂದ್ರೀಯ ಪಠ್ಯಕ್ರಮದ (ಎನ್ ಸಿಇಆರ್ ಟಿ) ೮ನೇ ತರಗತಿಯ ಪಠ್ಯ ಪುಸ್ತಕದಲ್ಲಿ ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲೂ ಭ್ರಷ್ಟಾಚಾರ ಇದೆ…

5 hours ago