ಮೈಸೂರು : ಸತತವಾಗಿ ಸುರಿಯುತ್ತಿದ್ದ ಮಳೆಯಿಂದಾಗಿ ಮನೆಯು ಕುಸಿತಗೊಂಡಿದ್ದು ಮನೆಯಲ್ಲಿ ವಾಸವಿದ್ದ ಮಹಿಳೆ ಆಶ್ರಯಕ್ಕಾಗಿ ಶೌಚಾಲಯವನ್ನೇ ವಾಸಿಸುತ್ತಿರುವ ಘಟನೆ ನಂಜನಗೂಡು ತಾಲ್ಲೂಕಿನ ಹೆಡತಲೆ ಗ್ರಾಮದಲ್ಲಿ ಕಂಡುಬಂದಿದೆ.
ಗ್ರಾಮದ ನಿವಾಸಿ ಸಿದ್ದಮ್ಮ ಎಂಬುವವರೇ ಮನೆ ಕಳೆದುಕೊಂಡು ಶೌಚಾಲಯದಲ್ಲಿ ವಾಸ ಮಾಡುತ್ತಿದ್ದವರು. ಈ ವಿಷಯ ತಿಳಿದು ಸ್ಥಳಕ್ಕೆ ಅಲ್ಲಿ ಸ್ಥಳೀಯ ತಹಶೀಲ್ದಾರ್ ಶಿವಮೂರ್ತಿ ಅವರು ಭೇಟಿ ನೀಡಿ ಮನೆ ನಿರ್ಮಾಣಕ್ಕಾಗಿ ಸರ್ಕಾರದಿಂದ 5 ಲಕ್ಷಗಳ ಪರಿಹಾರವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ಅಗತ್ಯ ವಸ್ತುಗಳ ಖರೀದಿಗಾಗಿ 10.ಸಾವಿರ ರೂಗಳ ಚೆಕ್ ಅನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ.
ನಾಳೆ ಸದ್ಯದ ಮಟ್ಟಿಗೆ ತಾತ್ಕಾಲಿಕವಾಗಿ 95.000 ರೂ ಮೊತ್ತದ ಚೆಕ್ ನೀಡಲಾಗುವುದು ಎಂದು ಹೇಳಿದ್ದಾರೆ. ಕೂಡಲೇ ಅವರ ಸಮಸ್ಯೆಯನ್ನು ಬಗೆಹರಿಸಿ ಮನೆ ನುರ್ಮಾಣ ಮಾಡಿಕೊಡಬೇಕೆಂದು ಅಲ್ಲಿಯ ರೈತ ಮುಖಂಡ ವಿದ್ಯಾಸಾಗರ್ ಅವರು ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…